April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತ್ ಅಟೋ ಕಾರ್‍ಸ್ ನಲ್ಲಿ ಮಾನ್ಸೂನ್ ಉಚಿತ ತಪಾಸಣೆ ಶಿಬಿರಕ್ಕೆ ಚಾಲನೆ

ಬೆಳ್ತಂಗಡಿ: ಕಳೆದ 17 ವರ್ಷಗಳಿಂದ ಮಾರುತಿ ಸುಝುಕಿ ಅವರ ಅಧಿಕೃತ ಡೀಲರ್ ಆದ ಭಾರತ್ ಅಟೋ ಕಾರ್‍ಸ್ ಅವರು ಸಾರ್ಥಕ ಸೇವೆಯಿಂದ ಹೆಸರು ವಾಸಿಯಾಗಿದ್ದು, ಎಲ್ಲರ ಬಹು ನಿರೀಕ್ಷಿತ ಮಾನ್ಸೂನ್ ಉಚಿತ ತಪಾಸಣೆ ಶಿಬಿರವು ಜು.8 ಮತ್ತು 9 ರಂದು ಬೆಳ್ತಂಗಡಿ , ಉಜಿರೆ ಹಾಗೂ ತನ್ನ ಎಲ್ಲಾ ವಿಸ್ತರಣಾ ಮಳಿಗೆಗಳಲ್ಲಿ ನಡೆಯಲಿದೆ.

ಇಂದು ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳ ತಪಾಸಣಾ ಶಿಬಿರವು ನಡೆಯಿತು.

ಈ ಶಿಬಿರದಲ್ಲಿ ವಾಹನಗಳ ಉಚಿತ ಕನ್ಸ್ಯುಮೇಬಲ್ ಟಾಪ್ ಆಪ್ ಮತ್ತು ಸಾಮಾನ್ಯ ತಪಾಸಣೆ, ಲೇಬರ್ ಮತ್ತು ಬಿಡಿ ಭಾಗಗಳ ಮೇಲೆ ರಿಯಾಯಿತಿ, ಉಚಿತ ಮೌಲ್ಯ ಮಾಪನ, ಕಾರ್ ಕೇರ್ ಟ್ರೀಟ್‌ಮೆಂಟ್‌ಗಳ ಮೇಲೆ ವಿಶೇಷ ಕೊಡುಗೆ, ಲಕ್ಕಿ ಡ್ರಾ, ಉಚಿತ ಕೊಡುಗೆಗಳು ಕೂಡಾ ಲಭ್ಯ. ಹೊಸ ವಾಹನಗಳ ಬುಕ್ಕಿಂಗ್ ಮೇಲೆ ಹೆಚ್ಚುವರಿ ರಿಯಾಯಿತಿ ಕೂಡಾ ನೀಡಲಾಗುತ್ತಿದೆ.

Related posts

ಉಜಿರೆ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳೀಯರಿಂದ ಮೂರ್ಚೆ ರೋಗದಿಂದ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಶಾಲಾ ವಾರ್ಷಿಕೋತ್ಸವ ಮತ್ತು ನೂತನ ಕೊಠಡಿಗಳ ಉದ್ಘಾಟನೆ

Suddi Udaya

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

Suddi Udaya

ಕನ್ಯಾಡಿ: ಶ್ರೀರಾಮ ತಾರಕ ಮಂತ್ರ‌ ಸಪ್ತಾಹದಲ್ಲಿ ಭಾಗವಹಿಸಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ

Suddi Udaya
error: Content is protected !!