25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತ್ ಅಟೋ ಕಾರ್‍ಸ್ ನಲ್ಲಿ ಮಾನ್ಸೂನ್ ಉಚಿತ ತಪಾಸಣೆ ಶಿಬಿರಕ್ಕೆ ಚಾಲನೆ

ಬೆಳ್ತಂಗಡಿ: ಕಳೆದ 17 ವರ್ಷಗಳಿಂದ ಮಾರುತಿ ಸುಝುಕಿ ಅವರ ಅಧಿಕೃತ ಡೀಲರ್ ಆದ ಭಾರತ್ ಅಟೋ ಕಾರ್‍ಸ್ ಅವರು ಸಾರ್ಥಕ ಸೇವೆಯಿಂದ ಹೆಸರು ವಾಸಿಯಾಗಿದ್ದು, ಎಲ್ಲರ ಬಹು ನಿರೀಕ್ಷಿತ ಮಾನ್ಸೂನ್ ಉಚಿತ ತಪಾಸಣೆ ಶಿಬಿರವು ಜು.8 ಮತ್ತು 9 ರಂದು ಬೆಳ್ತಂಗಡಿ , ಉಜಿರೆ ಹಾಗೂ ತನ್ನ ಎಲ್ಲಾ ವಿಸ್ತರಣಾ ಮಳಿಗೆಗಳಲ್ಲಿ ನಡೆಯಲಿದೆ.

ಇಂದು ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳ ತಪಾಸಣಾ ಶಿಬಿರವು ನಡೆಯಿತು.

ಈ ಶಿಬಿರದಲ್ಲಿ ವಾಹನಗಳ ಉಚಿತ ಕನ್ಸ್ಯುಮೇಬಲ್ ಟಾಪ್ ಆಪ್ ಮತ್ತು ಸಾಮಾನ್ಯ ತಪಾಸಣೆ, ಲೇಬರ್ ಮತ್ತು ಬಿಡಿ ಭಾಗಗಳ ಮೇಲೆ ರಿಯಾಯಿತಿ, ಉಚಿತ ಮೌಲ್ಯ ಮಾಪನ, ಕಾರ್ ಕೇರ್ ಟ್ರೀಟ್‌ಮೆಂಟ್‌ಗಳ ಮೇಲೆ ವಿಶೇಷ ಕೊಡುಗೆ, ಲಕ್ಕಿ ಡ್ರಾ, ಉಚಿತ ಕೊಡುಗೆಗಳು ಕೂಡಾ ಲಭ್ಯ. ಹೊಸ ವಾಹನಗಳ ಬುಕ್ಕಿಂಗ್ ಮೇಲೆ ಹೆಚ್ಚುವರಿ ರಿಯಾಯಿತಿ ಕೂಡಾ ನೀಡಲಾಗುತ್ತಿದೆ.

Related posts

ಕುಕ್ಕೇಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾಂಗ್ರೇಸ್ ಪಕ್ಷದ ಚುನಾವಣಾ ಕಛೇರಿಯ ಉದ್ಘಾಟನೆ

Suddi Udaya

ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ, ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ

Suddi Udaya

ಜಾಂಡೀಸ್ ಉಲ್ಬಣಗೊಂಡು ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿಕಟಪೂರ್ವಾಧ್ಯಕ್ಷ ಸುಧೀಶ್ ಹೆಗ್ಡೆ ನಿಧನ

Suddi Udaya

ತೆಂಕಕಾರಂದೂರು: ಕಾಪಿನಡ್ಕ ಗಾಂಧಿನಗರ ನಿವಾಸಿ ಸುಂದರ ದೇವಾಡಿಗ ನಿಧನ

Suddi Udaya

ಫೆ.10: ಪಡಂಗಡಿ ಮಲ್ಲಿಪ್ಪಾಡಿ ಶ್ರೀಸದಾಶಿವ ದೇವಸ್ಥಾನದ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ಶನಿ ಪೂಜೆ

Suddi Udaya
error: Content is protected !!