23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತ್ ಅಟೋ ಕಾರ್‍ಸ್ ನಲ್ಲಿ ಮಾನ್ಸೂನ್ ಉಚಿತ ತಪಾಸಣೆ ಶಿಬಿರಕ್ಕೆ ಚಾಲನೆ

ಬೆಳ್ತಂಗಡಿ: ಕಳೆದ 17 ವರ್ಷಗಳಿಂದ ಮಾರುತಿ ಸುಝುಕಿ ಅವರ ಅಧಿಕೃತ ಡೀಲರ್ ಆದ ಭಾರತ್ ಅಟೋ ಕಾರ್‍ಸ್ ಅವರು ಸಾರ್ಥಕ ಸೇವೆಯಿಂದ ಹೆಸರು ವಾಸಿಯಾಗಿದ್ದು, ಎಲ್ಲರ ಬಹು ನಿರೀಕ್ಷಿತ ಮಾನ್ಸೂನ್ ಉಚಿತ ತಪಾಸಣೆ ಶಿಬಿರವು ಜು.8 ಮತ್ತು 9 ರಂದು ಬೆಳ್ತಂಗಡಿ , ಉಜಿರೆ ಹಾಗೂ ತನ್ನ ಎಲ್ಲಾ ವಿಸ್ತರಣಾ ಮಳಿಗೆಗಳಲ್ಲಿ ನಡೆಯಲಿದೆ.

ಇಂದು ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳ ತಪಾಸಣಾ ಶಿಬಿರವು ನಡೆಯಿತು.

ಈ ಶಿಬಿರದಲ್ಲಿ ವಾಹನಗಳ ಉಚಿತ ಕನ್ಸ್ಯುಮೇಬಲ್ ಟಾಪ್ ಆಪ್ ಮತ್ತು ಸಾಮಾನ್ಯ ತಪಾಸಣೆ, ಲೇಬರ್ ಮತ್ತು ಬಿಡಿ ಭಾಗಗಳ ಮೇಲೆ ರಿಯಾಯಿತಿ, ಉಚಿತ ಮೌಲ್ಯ ಮಾಪನ, ಕಾರ್ ಕೇರ್ ಟ್ರೀಟ್‌ಮೆಂಟ್‌ಗಳ ಮೇಲೆ ವಿಶೇಷ ಕೊಡುಗೆ, ಲಕ್ಕಿ ಡ್ರಾ, ಉಚಿತ ಕೊಡುಗೆಗಳು ಕೂಡಾ ಲಭ್ಯ. ಹೊಸ ವಾಹನಗಳ ಬುಕ್ಕಿಂಗ್ ಮೇಲೆ ಹೆಚ್ಚುವರಿ ರಿಯಾಯಿತಿ ಕೂಡಾ ನೀಡಲಾಗುತ್ತಿದೆ.

Related posts

ಮಡಂತ್ಯಾರು ಮುಖ್ಯರಸ್ತೆಯಲ್ಲಿ ಗುಡ್ಡ ಕುಸಿತ: ಟಾಟಾ ಎಸಿ ವಾಹನ ಜಖಂ; ಅಂಗಡಿಗೆ ಸಂಪೂರ್ಣ ಹಾನಿ

Suddi Udaya

ಮುಂಡಾಜೆ : ಅರೆಕ್ಕಲ್ ನಿವಾಸಿ ಹಿರಿಯ ಕೃಷಿಕ ಇಸ್ಮಾಯಿಲ್ ಹಾಜಿ ಮೂಲೆ ನಿಧನ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya

ಜಾರಿಗೆಬೈಲಿನಲ್ಲಿ ದ್ವಿಚಕ್ರ ವಾಹನ ಅಪಘಾತ

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಶಾಸಕ ಹರೀಶ್ ಪೂಂಜ ರವರ ಉಪಸ್ಥಿತಿಯಲ್ಲಿ 120 ಅಗೇಲು ರಂಗಪೂಜೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!