July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತ್ ಅಟೋ ಕಾರ್‍ಸ್ ನಲ್ಲಿ ಮಾನ್ಸೂನ್ ಉಚಿತ ತಪಾಸಣೆ ಶಿಬಿರಕ್ಕೆ ಚಾಲನೆ

ಬೆಳ್ತಂಗಡಿ: ಕಳೆದ 17 ವರ್ಷಗಳಿಂದ ಮಾರುತಿ ಸುಝುಕಿ ಅವರ ಅಧಿಕೃತ ಡೀಲರ್ ಆದ ಭಾರತ್ ಅಟೋ ಕಾರ್‍ಸ್ ಅವರು ಸಾರ್ಥಕ ಸೇವೆಯಿಂದ ಹೆಸರು ವಾಸಿಯಾಗಿದ್ದು, ಎಲ್ಲರ ಬಹು ನಿರೀಕ್ಷಿತ ಮಾನ್ಸೂನ್ ಉಚಿತ ತಪಾಸಣೆ ಶಿಬಿರವು ಜು.8 ಮತ್ತು 9 ರಂದು ಬೆಳ್ತಂಗಡಿ , ಉಜಿರೆ ಹಾಗೂ ತನ್ನ ಎಲ್ಲಾ ವಿಸ್ತರಣಾ ಮಳಿಗೆಗಳಲ್ಲಿ ನಡೆಯಲಿದೆ.

ಇಂದು ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳ ತಪಾಸಣಾ ಶಿಬಿರವು ನಡೆಯಿತು.

ಈ ಶಿಬಿರದಲ್ಲಿ ವಾಹನಗಳ ಉಚಿತ ಕನ್ಸ್ಯುಮೇಬಲ್ ಟಾಪ್ ಆಪ್ ಮತ್ತು ಸಾಮಾನ್ಯ ತಪಾಸಣೆ, ಲೇಬರ್ ಮತ್ತು ಬಿಡಿ ಭಾಗಗಳ ಮೇಲೆ ರಿಯಾಯಿತಿ, ಉಚಿತ ಮೌಲ್ಯ ಮಾಪನ, ಕಾರ್ ಕೇರ್ ಟ್ರೀಟ್‌ಮೆಂಟ್‌ಗಳ ಮೇಲೆ ವಿಶೇಷ ಕೊಡುಗೆ, ಲಕ್ಕಿ ಡ್ರಾ, ಉಚಿತ ಕೊಡುಗೆಗಳು ಕೂಡಾ ಲಭ್ಯ. ಹೊಸ ವಾಹನಗಳ ಬುಕ್ಕಿಂಗ್ ಮೇಲೆ ಹೆಚ್ಚುವರಿ ರಿಯಾಯಿತಿ ಕೂಡಾ ನೀಡಲಾಗುತ್ತಿದೆ.

Related posts

ಅಪಘಾತದಲ್ಲಿ ಗಂಭೀರ ಗಾಯಗೊಂಡ ಉಜಿರೆಯ ಸುರೇಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮಚ್ಚಿನ: ಮನೆಗೆ ಮರ ಬಿದ್ದು ಹಾನಿ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ ಕಚೇರಿಯಲ್ಲಿ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ‍ರವರಿಗೆ ಸನ್ಮಾನ

Suddi Udaya

ಅಹಿಶ್ಛತ್ರ ಗುರುಕುಲದಲ್ಲಿ ಸಂಸ್ಕಾರ ಶಿಬಿರದ ಸಮಾರೋಪ

Suddi Udaya

ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಬೆಳ್ತಂಗಡಿ ಠಾಣೆಗೆ ಕರೆತಂದ ಪೊಲೀಸರು

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ರಕ್ಷಾಬಂಧನ

Suddi Udaya
error: Content is protected !!