25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತ್ ಅಟೋ ಕಾರ್‍ಸ್ ನಲ್ಲಿ ಮಾನ್ಸೂನ್ ಉಚಿತ ತಪಾಸಣೆ ಶಿಬಿರಕ್ಕೆ ಚಾಲನೆ

ಬೆಳ್ತಂಗಡಿ: ಕಳೆದ 17 ವರ್ಷಗಳಿಂದ ಮಾರುತಿ ಸುಝುಕಿ ಅವರ ಅಧಿಕೃತ ಡೀಲರ್ ಆದ ಭಾರತ್ ಅಟೋ ಕಾರ್‍ಸ್ ಅವರು ಸಾರ್ಥಕ ಸೇವೆಯಿಂದ ಹೆಸರು ವಾಸಿಯಾಗಿದ್ದು, ಎಲ್ಲರ ಬಹು ನಿರೀಕ್ಷಿತ ಮಾನ್ಸೂನ್ ಉಚಿತ ತಪಾಸಣೆ ಶಿಬಿರವು ಜು.8 ಮತ್ತು 9 ರಂದು ಬೆಳ್ತಂಗಡಿ , ಉಜಿರೆ ಹಾಗೂ ತನ್ನ ಎಲ್ಲಾ ವಿಸ್ತರಣಾ ಮಳಿಗೆಗಳಲ್ಲಿ ನಡೆಯಲಿದೆ.

ಇಂದು ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳ ತಪಾಸಣಾ ಶಿಬಿರವು ನಡೆಯಿತು.

ಈ ಶಿಬಿರದಲ್ಲಿ ವಾಹನಗಳ ಉಚಿತ ಕನ್ಸ್ಯುಮೇಬಲ್ ಟಾಪ್ ಆಪ್ ಮತ್ತು ಸಾಮಾನ್ಯ ತಪಾಸಣೆ, ಲೇಬರ್ ಮತ್ತು ಬಿಡಿ ಭಾಗಗಳ ಮೇಲೆ ರಿಯಾಯಿತಿ, ಉಚಿತ ಮೌಲ್ಯ ಮಾಪನ, ಕಾರ್ ಕೇರ್ ಟ್ರೀಟ್‌ಮೆಂಟ್‌ಗಳ ಮೇಲೆ ವಿಶೇಷ ಕೊಡುಗೆ, ಲಕ್ಕಿ ಡ್ರಾ, ಉಚಿತ ಕೊಡುಗೆಗಳು ಕೂಡಾ ಲಭ್ಯ. ಹೊಸ ವಾಹನಗಳ ಬುಕ್ಕಿಂಗ್ ಮೇಲೆ ಹೆಚ್ಚುವರಿ ರಿಯಾಯಿತಿ ಕೂಡಾ ನೀಡಲಾಗುತ್ತಿದೆ.

Related posts

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ: ಗುರುವಾಯನಕೆರೆ ಪೇಟೆಯಲ್ಲಿ ಲ| ಹೇಮಂತ ರಾವ್ ಯರ್ಡೂರ್ ರಿಂದ ಚಹಾ ವಿತರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಹಾ.ಉ.ಸ. ಸಂಘ ಹಾಗೂ ಬಿ.ಎಮ್.ಸಿ.ಗೆ ಕರ್ನಾಟಕ ಹಾ.ಮ. ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಭೇಟಿ

Suddi Udaya

ಫೆ.13: ವಿದ್ಯುತ್ ನಿಲುಗಡೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಅಭಿನಂದನ ಕಾರ್ಯಕ್ರಮ

Suddi Udaya

ಬಾರ್ಯ ಪ್ಯಾಕ್ಸ್ ಚುನಾವಣೆ: 12 ಸ್ಥಾನಗಳಿಗೆ ಅಂತಿಮ ಕಣದಲ್ಲಿ24 ಮಂದಿ ಅಭ್ಯರ್ಥಿಗಳು: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಪೈಪೋಟಿ

Suddi Udaya
error: Content is protected !!