23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತ್ ಅಟೋ ಕಾರ್‍ಸ್ ನಲ್ಲಿ ಮಾನ್ಸೂನ್ ಉಚಿತ ತಪಾಸಣೆ ಶಿಬಿರಕ್ಕೆ ಚಾಲನೆ

ಬೆಳ್ತಂಗಡಿ: ಕಳೆದ 17 ವರ್ಷಗಳಿಂದ ಮಾರುತಿ ಸುಝುಕಿ ಅವರ ಅಧಿಕೃತ ಡೀಲರ್ ಆದ ಭಾರತ್ ಅಟೋ ಕಾರ್‍ಸ್ ಅವರು ಸಾರ್ಥಕ ಸೇವೆಯಿಂದ ಹೆಸರು ವಾಸಿಯಾಗಿದ್ದು, ಎಲ್ಲರ ಬಹು ನಿರೀಕ್ಷಿತ ಮಾನ್ಸೂನ್ ಉಚಿತ ತಪಾಸಣೆ ಶಿಬಿರವು ಜು.8 ಮತ್ತು 9 ರಂದು ಬೆಳ್ತಂಗಡಿ , ಉಜಿರೆ ಹಾಗೂ ತನ್ನ ಎಲ್ಲಾ ವಿಸ್ತರಣಾ ಮಳಿಗೆಗಳಲ್ಲಿ ನಡೆಯಲಿದೆ.

ಇಂದು ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳ ತಪಾಸಣಾ ಶಿಬಿರವು ನಡೆಯಿತು.

ಈ ಶಿಬಿರದಲ್ಲಿ ವಾಹನಗಳ ಉಚಿತ ಕನ್ಸ್ಯುಮೇಬಲ್ ಟಾಪ್ ಆಪ್ ಮತ್ತು ಸಾಮಾನ್ಯ ತಪಾಸಣೆ, ಲೇಬರ್ ಮತ್ತು ಬಿಡಿ ಭಾಗಗಳ ಮೇಲೆ ರಿಯಾಯಿತಿ, ಉಚಿತ ಮೌಲ್ಯ ಮಾಪನ, ಕಾರ್ ಕೇರ್ ಟ್ರೀಟ್‌ಮೆಂಟ್‌ಗಳ ಮೇಲೆ ವಿಶೇಷ ಕೊಡುಗೆ, ಲಕ್ಕಿ ಡ್ರಾ, ಉಚಿತ ಕೊಡುಗೆಗಳು ಕೂಡಾ ಲಭ್ಯ. ಹೊಸ ವಾಹನಗಳ ಬುಕ್ಕಿಂಗ್ ಮೇಲೆ ಹೆಚ್ಚುವರಿ ರಿಯಾಯಿತಿ ಕೂಡಾ ನೀಡಲಾಗುತ್ತಿದೆ.

Related posts

ಬಳಂಜ: ಪ್ರಯಾಸ್ ಕಪ್ ಆಫ್ ಗುಡ್ ಹೋಪ್ ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ತಿಮರೋಡಿ ಗಡಿಪಾರು ಬಗ್ಗೆ ಪೊಲೀಸರಿಂದ ಮೈಕ್ ಮೂಲಕ ಪ್ರಕಟಣೆ

Suddi Udaya

ಶಿರ್ಲಾಲು ವಿ.ಹಿಂ.ಪ. ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ‘ಪೂಜ್ಯ ಪಥ’ ಪೂಜ್ಯರು ‌ನಡೆದು ಬಂದ ಹಾದಿಯ ಕುರಿತಾದ ವಿಶೇಷ ಪುಸ್ತಕ ಮತ್ತು ಸಾಕ್ಷ್ಯಚಿತ್ರ ಪ್ರದರ್ಶನ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ನೂತನ ಸಭಾಭವನದ ಉದ್ಘಾಟನೆ

Suddi Udaya

ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ಆಚರಣೆ

Suddi Udaya
error: Content is protected !!