24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಧರ್ಮಸ್ಥಳ: ಇಂದು ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದು, ನಂತರ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಎಂಎಲ್ಸಿ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹಾಗೂ ಕಾಂಗ್ರೇಸ್ ಪ್ರಮುಖರು ಉಪಸ್ಥಿತರಿದರು.

Related posts

ಶ್ರೀರಾಮ ನವಮಿ ಪ್ರಯುಕ್ತ ಮಠದ ಪಟ್ಟದ ದೇವರಿಗೆ ಪಂಚಾಮೃತ ಅಭಿಷೇಕ ರಾಮೋತ್ಸವ

Suddi Udaya

ಗುರುವಾಯನಕೆರೆಯಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯ ಸಹಕಾರದೊಂದಿಗೆ ಕಾರ್ಯಾರಂಭಗೊಂಡ ಶ್ರೀ ಶಾಂತೀಶ್ವರ ಫ್ಯೂಯಲ್ ನ ಉದ್ಘಾಟನೆ

Suddi Udaya

ಧರ್ಮಸಂರಕ್ಷಣ ರಥ ಯಾತ್ರೆಗೆ ಸಾಕ್ಷಿಯಾದ ಸಾವಿರ ಸಾವಿರ ಸಂಖ್ಯೆಯ ಭಕ್ತಾದಿಗಳು: ಉಜಿರೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ನಾಮಸ್ಮರಣೆಯೊಂದಿಗೆ ಪಾದಯಾತ್ರೆಗೆ ಅದ್ದೂರಿ ಚಾಲನೆ

Suddi Udaya

ಕಾನರ್ಪ ಕೋಡಿಯಾಲ್ ಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಾನರ್ಪ ಪ್ರೀಮಿಯರ್ ಲೀಗ್ – 2024 ಕ್ರಿಕೇಟ್ ಪಂದ್ಯಾಟ

Suddi Udaya

ಕೊಯ್ಯೂರು: ದೆoತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಳದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮಧ್ವ ಯಕ್ಷಕೂಟ ವತಿಯಿಂದ ನವರಾತ್ರಿ ಪ್ರಯುಕ್ತ ಕೊಲ್ಪೆದಬೈಲಿ ನಲ್ಲಿ ಯಕ್ಷಗಾನ ತಾಳಮದ್ದಳೆ:  ಯಕ್ಷಗಾನಕ್ಕೆ ಪ್ರೋತ್ಸಾಹ ಅಗತ್ಯ:ಡಾ. ಸುಬ್ರಹ್ಮಣ್ಯ ಬಲ್ಲಾಳ್

Suddi Udaya
error: Content is protected !!