23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಧರ್ಮಸ್ಥಳ: ಇಂದು ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದು, ನಂತರ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಎಂಎಲ್ಸಿ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹಾಗೂ ಕಾಂಗ್ರೇಸ್ ಪ್ರಮುಖರು ಉಪಸ್ಥಿತರಿದರು.

Related posts

ನಿರಂಜನ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ವಿದ್ಯುತ್ ತಂತಿಗೆ ತಾಗಿದ ಕಾಂಕ್ರೀಟ್ ಮಿಕ್ಸಿಂಗ್ ಲಾರಿ : ರಸ್ತೆಗೆ ಉರುಳಿದ ಎರಡು ವಿದ್ಯುತ್ ಕಂಬ

Suddi Udaya

ಇಂದಬೆಟ್ಟು ಪ್ರಕೃತಿ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಉಪನ್ಯಾಸಕ ಪುನೀತ್ ಕುಮಾರ್ ಬಯಲು ಅವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಬಿಲ್ಲವ ಫ್ಯಾಮಿಲಿ‌ ದುಬೈ ವತಿಯಿಂದ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಪೀತಾಂಬರ ಹೇರಾಜೆಯವರಿಗೆ ಗೌರವ ಸನ್ಮಾನ

Suddi Udaya

ವೇಣೂರು ಗ್ರಾಮ ಸಭೆ: ವೇಣೂರು ಪೇಟೆಯಲ್ಲಿ ಎಲ್ಲ ಅಂಗಡಿಗಳಿಗೆ ಗ್ರಾಮಸಭೆಯ ನೋಟೀಸ್ ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!