April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರಸನ್ನ ಶಿಕ್ಷಣ ಸಂಸ್ಥೆಗೆ ಭೇಟಿ

ಬೆಳ್ತಂಗಡಿ: ಕನಾ೯ಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ್ ಅವರು ಜು.8ರಂದು‌ ಪ್ರಸನ್ನ ಸಮೂಹ ಶಿಕ್ಷಣ ಸಂಸ್ಥೆಗಳು ಲಾಯಿಲ – ಬೆಳ್ತಂಗಡಿಗೆ ಭೇಟಿ ನೀಡಿದರು.


ಪ್ರಸನ್ನ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ , ಮಾಜಿ ಸಚಿವ ಕೆ. ಗಂಗಾಧರ ಗೌಡ ಅವರು ಸಚಿವರನ್ನು ಸ್ವಾಗತಿಸಿ, ಮಾಜಿ ಮುಖ್ಯಮಂತ್ರಿ ಗುಂಡೂರಾವ್ ಜೊತೆಗಿನ ತನ್ನ ಒಡನಾಟವನ್ನು ನೆನಪಿಸಿಕೊಂಡರು.
ಈ ಸಂದಭ೯ದಲ್ಲಿ ಸಚಿವರನ್ನು ಪ್ರಸನ್ನ ಶಿಕ್ಷಣ ಸಂಸ್ಥೆಗಳ ಪರವಾಗಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಕೆ.ಗಂಗಾಧರ ಗೌಡ ಹಾಗೂ ಕೋಶಾಧಿಕಾರಿ ರಂಜನ್ ಗೌಡ ಶಾಲು ಹೊದಿಸಿ ಗೌರವಿಸಿದರು.


ಎಂ.ಎಲ್.ಸಿ ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಅಧ್ಯಕ್ಷ ರಂಜನ್ ಜಿ.ಗೌಡ, ಮಾಜಿ ಅಧ್ಯಕ್ಷ ರಾಜಶೇಖರ ಅಜ್ರಿ, ಬೆಳ್ತಂಗಡಿ ಉಸ್ತುವಾರಿ ಸಾಹಿದ್ ತೆಕ್ಕಿಲ್, ಕೇಶವ ಗೌಡ, ಅಬ್ದುಲ್ ರಹಿಮಾನ್ ಪಡ್ಪು, ಇಚ್ಚಿಲ‌ ಸುಂದರ ಗೌಡ, ಎ.ಸಿ ಮ್ಯಾಥ್ಯೂ, ಶ್ರೀಧರ್ ಜಿ. ಭಿಡೆ, ರಾಜಶೇಖರ ಶೆಟ್ಟಿ ಮಡಂತ್ಯಾರು ಉಪಸ್ಥಿತರಿದ್ದರು. ಬಾಲಕೃಷ್ಣ ಗೌಡ ಕೇರಿಮಾರ್ ಕಾಯ೯ಕ್ರಮ ನಿರೂಪಿಸಿದರು.

Related posts

ಕಕ್ಕಿಂಜೆ ಸ. ಪ್ರೌ. ಶಾಲಾ ಇಬ್ಬರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ವೇಣೂರು ಶ್ರೀ ಧ. ಮಂ. ಐಟಿಐಯ ತರಬೇತಿ ಉದ್ಘಾಟನೆ

Suddi Udaya

ಶಿಬಾಜೆ: ಕಾಂಗ್ರೆಸ್ ಪ್ರಮುಖರು ಬಿಜೆಪಿಗೆ ಸೇರ್ಪಡೆ

Suddi Udaya

ಸಿಐಎಸ್ಎ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಮೊದಲ ಭಾರತೀಯ ಸಾಧಕಿ ಸಪ್ನ ನಾರಾವಿ: ಅಮೇರಿಕಾದ ಬೋಸ್ಟನ್ ನಲ್ಲಿ ಡಿಜಿಟಲ್ ಟ್ರಸ್ಟ್ ಕಾನ್ಪರೇನ್ಸ್ ನಲ್ಲಿ ವಿಶಿಷ್ಟ ಸಾಧನೆಗೆ ಸನ್ಮಾನ ಸ್ವೀಕರಿಸಿದ ಸಪ್ನ

Suddi Udaya

ಉಜಿರೆ ಎಸ್ . ಡಿ.ಎಂ. ಪಾಲಿಟೆಕ್ನಿಕ್ ನಲ್ಲಿ “ಸರ್ಕ್ಯೂಟ್ ಎಕ್ಸ್ಪೋ “

Suddi Udaya
error: Content is protected !!