23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರಸನ್ನ ಶಿಕ್ಷಣ ಸಂಸ್ಥೆಗೆ ಭೇಟಿ

ಬೆಳ್ತಂಗಡಿ: ಕನಾ೯ಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ್ ಅವರು ಜು.8ರಂದು‌ ಪ್ರಸನ್ನ ಸಮೂಹ ಶಿಕ್ಷಣ ಸಂಸ್ಥೆಗಳು ಲಾಯಿಲ – ಬೆಳ್ತಂಗಡಿಗೆ ಭೇಟಿ ನೀಡಿದರು.


ಪ್ರಸನ್ನ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ , ಮಾಜಿ ಸಚಿವ ಕೆ. ಗಂಗಾಧರ ಗೌಡ ಅವರು ಸಚಿವರನ್ನು ಸ್ವಾಗತಿಸಿ, ಮಾಜಿ ಮುಖ್ಯಮಂತ್ರಿ ಗುಂಡೂರಾವ್ ಜೊತೆಗಿನ ತನ್ನ ಒಡನಾಟವನ್ನು ನೆನಪಿಸಿಕೊಂಡರು.
ಈ ಸಂದಭ೯ದಲ್ಲಿ ಸಚಿವರನ್ನು ಪ್ರಸನ್ನ ಶಿಕ್ಷಣ ಸಂಸ್ಥೆಗಳ ಪರವಾಗಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಕೆ.ಗಂಗಾಧರ ಗೌಡ ಹಾಗೂ ಕೋಶಾಧಿಕಾರಿ ರಂಜನ್ ಗೌಡ ಶಾಲು ಹೊದಿಸಿ ಗೌರವಿಸಿದರು.


ಎಂ.ಎಲ್.ಸಿ ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಅಧ್ಯಕ್ಷ ರಂಜನ್ ಜಿ.ಗೌಡ, ಮಾಜಿ ಅಧ್ಯಕ್ಷ ರಾಜಶೇಖರ ಅಜ್ರಿ, ಬೆಳ್ತಂಗಡಿ ಉಸ್ತುವಾರಿ ಸಾಹಿದ್ ತೆಕ್ಕಿಲ್, ಕೇಶವ ಗೌಡ, ಅಬ್ದುಲ್ ರಹಿಮಾನ್ ಪಡ್ಪು, ಇಚ್ಚಿಲ‌ ಸುಂದರ ಗೌಡ, ಎ.ಸಿ ಮ್ಯಾಥ್ಯೂ, ಶ್ರೀಧರ್ ಜಿ. ಭಿಡೆ, ರಾಜಶೇಖರ ಶೆಟ್ಟಿ ಮಡಂತ್ಯಾರು ಉಪಸ್ಥಿತರಿದ್ದರು. ಬಾಲಕೃಷ್ಣ ಗೌಡ ಕೇರಿಮಾರ್ ಕಾಯ೯ಕ್ರಮ ನಿರೂಪಿಸಿದರು.

Related posts

ದಿ. ಪ್ರವೀಣ್ ನೆಟ್ಟಾರುರವರ ಮನೆಗೆ ಬೆಳ್ತಂಗಡಿ ಯುವಮೋರ್ಚಾ ಮಂಡಲದ ಪದಾಧಿಕಾರಿಗಳ ಭೇಟಿ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಅನ್ವೇಷಣಾ ಸ್ಪರ್ಧೆ: ಎಸ್‌ಡಿಎಂ ಸಂಸ್ಥೆಯ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಪ್ರಶಸ್ತಿ

Suddi Udaya

ರಕ್ಷಿತ್ ಶಿವರಾಂರವರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಗೊಂಡ ಅಳದಂಗಡಿಯ ಯುವಸಮೂಹ

Suddi Udaya

ಸೂಳಬೆಟ್ಟು: ಡೋಂಗ್ರೆ ಕುಟುಂಬಸ್ಥರಿಂದ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ 48ನೇ ವರ್ಷದ ಭಜನಾ ಸಪ್ತಾಹ : ಧಾರ್ಮಿಕ ಸಭೆ

Suddi Udaya
error: Content is protected !!