22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರಸನ್ನ ಶಿಕ್ಷಣ ಸಂಸ್ಥೆಗೆ ಭೇಟಿ

ಬೆಳ್ತಂಗಡಿ: ಕನಾ೯ಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ್ ಅವರು ಜು.8ರಂದು‌ ಪ್ರಸನ್ನ ಸಮೂಹ ಶಿಕ್ಷಣ ಸಂಸ್ಥೆಗಳು ಲಾಯಿಲ – ಬೆಳ್ತಂಗಡಿಗೆ ಭೇಟಿ ನೀಡಿದರು.


ಪ್ರಸನ್ನ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ , ಮಾಜಿ ಸಚಿವ ಕೆ. ಗಂಗಾಧರ ಗೌಡ ಅವರು ಸಚಿವರನ್ನು ಸ್ವಾಗತಿಸಿ, ಮಾಜಿ ಮುಖ್ಯಮಂತ್ರಿ ಗುಂಡೂರಾವ್ ಜೊತೆಗಿನ ತನ್ನ ಒಡನಾಟವನ್ನು ನೆನಪಿಸಿಕೊಂಡರು.
ಈ ಸಂದಭ೯ದಲ್ಲಿ ಸಚಿವರನ್ನು ಪ್ರಸನ್ನ ಶಿಕ್ಷಣ ಸಂಸ್ಥೆಗಳ ಪರವಾಗಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಕೆ.ಗಂಗಾಧರ ಗೌಡ ಹಾಗೂ ಕೋಶಾಧಿಕಾರಿ ರಂಜನ್ ಗೌಡ ಶಾಲು ಹೊದಿಸಿ ಗೌರವಿಸಿದರು.


ಎಂ.ಎಲ್.ಸಿ ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಅಧ್ಯಕ್ಷ ರಂಜನ್ ಜಿ.ಗೌಡ, ಮಾಜಿ ಅಧ್ಯಕ್ಷ ರಾಜಶೇಖರ ಅಜ್ರಿ, ಬೆಳ್ತಂಗಡಿ ಉಸ್ತುವಾರಿ ಸಾಹಿದ್ ತೆಕ್ಕಿಲ್, ಕೇಶವ ಗೌಡ, ಅಬ್ದುಲ್ ರಹಿಮಾನ್ ಪಡ್ಪು, ಇಚ್ಚಿಲ‌ ಸುಂದರ ಗೌಡ, ಎ.ಸಿ ಮ್ಯಾಥ್ಯೂ, ಶ್ರೀಧರ್ ಜಿ. ಭಿಡೆ, ರಾಜಶೇಖರ ಶೆಟ್ಟಿ ಮಡಂತ್ಯಾರು ಉಪಸ್ಥಿತರಿದ್ದರು. ಬಾಲಕೃಷ್ಣ ಗೌಡ ಕೇರಿಮಾರ್ ಕಾಯ೯ಕ್ರಮ ನಿರೂಪಿಸಿದರು.

Related posts

ಕಳಿಯ ಗ್ರಾ.ಪಂ. ವತಿಯಿಂದ ನ್ಯಾಯತರ್ಪು ಪರಿಮ ಬಳಿ ಉದ್ಯೋಗ ಖಾತರಿ ಯೋಜನೆಯಲ್ಲಿ ರಸ್ತೆ ಕಾಂಕ್ರೀಟಿಕರಣ

Suddi Udaya

ಎಸ್.ಎಸ್.ಎಲ್.ಸಿ, ಪಿಯುಸಿ ಇದೀಗ ಖಾಸಗಿ ಹಾಗೂ ನೇರ ಪರೀಕ್ಷೆಗೆ ಅನುಗ್ರಹ ಟ್ರೈನಿಂಗ್ ಕಾಲೇಜಿಗೆ ಬಿ.ಐ.ಎಸ್.ಇ ಬೋರ್ಡ್ ಮಾನ್ಯತೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಆಮಂತ್ರಣ ಬಿಡುಗಡೆ: ಶಶಿಧರ ಶೆಟ್ಟಿರವರಿಂದ ರೂ.25 ಲಕ್ಷ ದೇಣಿಗೆ

Suddi Udaya

ಬೆಳ್ತಂಗಡಿ: ಮಾಲಾಡಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರು ಆರೋಪಿಗಳನ್ನು ಬಂಧಿಸಿದ ಪುಂಜಾಲಕಟ್ಟೆ ಪೊಲೀಸರು

Suddi Udaya

ಬೆಳ್ತಂಗಡಿ: ಅಜ್ಜಿಯನ್ನುಕೊಲೆ ಮಾಡಿ ಚಿನ್ನಾಭರಣ ದರೋಡೆ ಪ್ರಕರಣ: ಬಂಧಿತನಾಗಿದ್ದ ಆರೋಪಿ ಅಶೋಕ್ ಅಸೌಖ್ಯದಿಂದ ಸಾವು

Suddi Udaya

ಇಂದಬೆಟ್ಟು : ಮಾತೃಶ್ರೀ ಮುಗೇರ ಸೇವಾ ಸಂಘದಿಂದ ಪುಸ್ತಕ ವಿತರಣೆ

Suddi Udaya
error: Content is protected !!