25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರಸನ್ನ ಶಿಕ್ಷಣ ಸಂಸ್ಥೆಗೆ ಭೇಟಿ

ಬೆಳ್ತಂಗಡಿ: ಕನಾ೯ಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ್ ಅವರು ಜು.8ರಂದು‌ ಪ್ರಸನ್ನ ಸಮೂಹ ಶಿಕ್ಷಣ ಸಂಸ್ಥೆಗಳು ಲಾಯಿಲ – ಬೆಳ್ತಂಗಡಿಗೆ ಭೇಟಿ ನೀಡಿದರು.


ಪ್ರಸನ್ನ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ , ಮಾಜಿ ಸಚಿವ ಕೆ. ಗಂಗಾಧರ ಗೌಡ ಅವರು ಸಚಿವರನ್ನು ಸ್ವಾಗತಿಸಿ, ಮಾಜಿ ಮುಖ್ಯಮಂತ್ರಿ ಗುಂಡೂರಾವ್ ಜೊತೆಗಿನ ತನ್ನ ಒಡನಾಟವನ್ನು ನೆನಪಿಸಿಕೊಂಡರು.
ಈ ಸಂದಭ೯ದಲ್ಲಿ ಸಚಿವರನ್ನು ಪ್ರಸನ್ನ ಶಿಕ್ಷಣ ಸಂಸ್ಥೆಗಳ ಪರವಾಗಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಕೆ.ಗಂಗಾಧರ ಗೌಡ ಹಾಗೂ ಕೋಶಾಧಿಕಾರಿ ರಂಜನ್ ಗೌಡ ಶಾಲು ಹೊದಿಸಿ ಗೌರವಿಸಿದರು.


ಎಂ.ಎಲ್.ಸಿ ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಅಧ್ಯಕ್ಷ ರಂಜನ್ ಜಿ.ಗೌಡ, ಮಾಜಿ ಅಧ್ಯಕ್ಷ ರಾಜಶೇಖರ ಅಜ್ರಿ, ಬೆಳ್ತಂಗಡಿ ಉಸ್ತುವಾರಿ ಸಾಹಿದ್ ತೆಕ್ಕಿಲ್, ಕೇಶವ ಗೌಡ, ಅಬ್ದುಲ್ ರಹಿಮಾನ್ ಪಡ್ಪು, ಇಚ್ಚಿಲ‌ ಸುಂದರ ಗೌಡ, ಎ.ಸಿ ಮ್ಯಾಥ್ಯೂ, ಶ್ರೀಧರ್ ಜಿ. ಭಿಡೆ, ರಾಜಶೇಖರ ಶೆಟ್ಟಿ ಮಡಂತ್ಯಾರು ಉಪಸ್ಥಿತರಿದ್ದರು. ಬಾಲಕೃಷ್ಣ ಗೌಡ ಕೇರಿಮಾರ್ ಕಾಯ೯ಕ್ರಮ ನಿರೂಪಿಸಿದರು.

Related posts

ಗುರಿಪಳ್ಳ ಶಾಲಾ ಹಳೆ ವಿದ್ಯಾರ್ಥಿಯಿಂದ ಅಪೂರ್ವ ಕೊಡುಗೆ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎನ್ ಡಿ ಎ ಕ್ಲಿಯರ್

Suddi Udaya

ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯ ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಸ್ಥಾನ

Suddi Udaya

ರೋಟರಿ ಮಂಗಳೂರು ಪೂರ್ವದ ಅಧ್ಯಕ್ಷರಾಗಿ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು ಆಯ್ಕೆ

Suddi Udaya

ತಾಲೂಕಿನ ಹಲವೆಡೆ ಉತ್ತಮ ಮಳೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya
error: Content is protected !!