July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಚಿತ್ಪಾವನ ಸಂಘಟನೆಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುಶ್ಮಾ ಶಶಾಂಕ ಭಿಡೆ

ಮುಂಡಾಜೆ: ಚಿತ್ಪಾವನ ಸಂಘಟನೆ, ಮುಂಡಾಜೆ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಜರಗಿತು.

ಮುಂದಿನ ಅವಧಿಗೆ ಅಧ್ಯಕ್ಷರಾಗಿ ಸುಶ್ಮಾ ಶಶಾಂಕ ಭಿಡೆ, ಉಪಾಧ್ಯಕ್ಷರಾಗಿ ದಿವಾಕರ ಫಡಕೆ, ಕಾರ್ಯದರ್ಶಿಯಾಗಿ ರಂಗನಾಥ್ ಹೆಬ್ಬಾರ್, ಜತೆ ಕಾರ್ಯದರ್ಶಿಯಾಗಿ ಚಿತ್ರಾ ಧನಂಜಯ ಭಿಡೆ, ಖಜಾಂಚಿಯಾಗಿ ಶಶಾಂಕ ಮರಾಠೆ ಅವಿರೋಧವಾಗಿ ಆಯ್ಕೆಯಾದರು.
ಗೌರವ ಸಲಹೆಗಾರರಾಗಿ ವಾಸುದೇವ ಗೋಖಲೆ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ನಾರಾಯಣ ಫಡಕೆ, ಅಶ್ವಿನಿ ಅರವಿಂದ ಹೆಬ್ಬಾರ್, ಪ್ರಹ್ಲಾದ ಫಡಕೆ, ಪ್ರಶಾಂತ್ ಕಾಕತ್ಕರ್, ಶಿವಪ್ರಸಾದ್ ಮರಾಠೆ, ಶ್ರೀನಿವಾಸ್ ಕಾಕತ್ಕರ್ ಹಾಗೂ
ಶಶಿಧರ್ ಠೋಸರ್ ಆಯ್ಕೆಯಾದರು.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪ್ರಚಂಡ ಗೆಲುವು: ಅಭಿವೃದ್ಧಿಗೆ ಸಂದ ಭರ್ಜರಿ ಜಯ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂಗೆ ಸೋಲು

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದಿಂದ ಮನೆ ದುರಸ್ತಿ ಕಾರ್ಯ

Suddi Udaya

ಸುದ್ದಿ ಉದಯ ಫಲಶ್ರುತಿ: ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆರವುಗೊಳಿಸಿದ ಮೆಸ್ಕಾಂ ಇಲಾಖೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ

Suddi Udaya
error: Content is protected !!