September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಚಿತ್ಪಾವನ ಸಂಘಟನೆಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುಶ್ಮಾ ಶಶಾಂಕ ಭಿಡೆ

ಮುಂಡಾಜೆ: ಚಿತ್ಪಾವನ ಸಂಘಟನೆ, ಮುಂಡಾಜೆ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಜರಗಿತು.

ಮುಂದಿನ ಅವಧಿಗೆ ಅಧ್ಯಕ್ಷರಾಗಿ ಸುಶ್ಮಾ ಶಶಾಂಕ ಭಿಡೆ, ಉಪಾಧ್ಯಕ್ಷರಾಗಿ ದಿವಾಕರ ಫಡಕೆ, ಕಾರ್ಯದರ್ಶಿಯಾಗಿ ರಂಗನಾಥ್ ಹೆಬ್ಬಾರ್, ಜತೆ ಕಾರ್ಯದರ್ಶಿಯಾಗಿ ಚಿತ್ರಾ ಧನಂಜಯ ಭಿಡೆ, ಖಜಾಂಚಿಯಾಗಿ ಶಶಾಂಕ ಮರಾಠೆ ಅವಿರೋಧವಾಗಿ ಆಯ್ಕೆಯಾದರು.
ಗೌರವ ಸಲಹೆಗಾರರಾಗಿ ವಾಸುದೇವ ಗೋಖಲೆ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ನಾರಾಯಣ ಫಡಕೆ, ಅಶ್ವಿನಿ ಅರವಿಂದ ಹೆಬ್ಬಾರ್, ಪ್ರಹ್ಲಾದ ಫಡಕೆ, ಪ್ರಶಾಂತ್ ಕಾಕತ್ಕರ್, ಶಿವಪ್ರಸಾದ್ ಮರಾಠೆ, ಶ್ರೀನಿವಾಸ್ ಕಾಕತ್ಕರ್ ಹಾಗೂ
ಶಶಿಧರ್ ಠೋಸರ್ ಆಯ್ಕೆಯಾದರು.

Related posts

ಸುಲ್ಕೇರಿ: ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya

ವೇಣೂರು ವಲಯದಲ್ಲಿ ಧರ್ಮಸ್ಥಳ ಲಕ್ಷ ದೀಪೋತ್ಸವದ ಪಾದಯಾತ್ರೆ ಸಮಾಲೋಚನಾ ಸಭೆ ಮತ್ತು ಪದಾಧಿಕಾರಿಗಳ ಆಯ್ಕೆ

Suddi Udaya

ಒಂದನೇ ತರಗತಿ ಸೇರಲು ವಯೋಮಿತಿ ಸಡಿಲಿಕೆ : 5 ವರ್ಷ 5 ತಿಂಗಳು ತುಂಬಿದ್ದರೆ 1ನೇ ತರಗತಿಗೆ ದಾಖಲಾತಿಗೆ ಅವಕಾಶ

Suddi Udaya

ನಿವೃತ್ತ ಉಪತಹಶೀಲ್ದಾರ್, ಪ್ರಗತಿಪರ ಕೃಷಿಕ, ನಾಳ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಗುಂಡೂರಾವ್ ವಿಧಿವಶ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಬೆನ್ನಿದ ನಿರೆಲ್ದ ಬಿರ್ದ್ ಇದರ ಛಾಯಾಚಿತ್ರ ಹಾಗೂ ವೀಡಿಯೋ ಸ್ಪರ್ಧೆ: ಬೆಳ್ತಂಗಡಿ ವಲಯ ಪ್ರಥಮ ಸ್ಥಾನ

Suddi Udaya

ಬಂದಾರು: ತೀರ ಹದಗೆಟ್ಟ ರಸ್ತೆ; ದುರಸ್ತಿಗೊಳಿಸುವಂತೆ ಸ್ಥಳೀಯರ ಮನವಿ

Suddi Udaya
error: Content is protected !!