38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ ಕಾರ್ಯಕ್ರಮ: ಸರ್ಕಾರದ ವಿವಿಧ ಸೌಲಭ್ಯಗಳ ವಿತರಣೆ: ಸಾವ೯ಜನಿಕರಿಂದ‌ ಅಹವಾಲು ಸ್ವೀಕಾರ

ಬೆಳ್ತಂಗಡಿ: ಕನಾ೯ಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ್ ಅವರಿಂದ ಜನತಾ ದರ್ಶನ ಕಾರ್ಯಕ್ರಮ, ಸರ್ಕಾರದ ವಿವಿಧ ಸೌಲಭ್ಯಗಳ ವಿತರಣೆ ಹಾಗೂ ಸಾವ೯ಜನಿಕರಿಂದ‌ ಅಹವಾಲು ಸ್ವೀಕಾರ ಜು.8ರಂದು‌ ಲಾಯಿಲ ಸಂಗಮ ಸಭಾ ಭವನದಲ್ಲಿ ಜರುಗಿತು.


ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು. ಎಂ.ಎಲ್.ಸಿಗಳಾದ ಹರೀಶ್ ಕುಮಾರ್, ಪ್ರತಾಪಸಿಂಹ ನಾಯಕ್, ಜಿಲ್ಲಾಧಿಕಾರಿ  ಮುಲ್ಲೈ ಮುಗಿಲನ್, ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್, ಎಸ್.ಪಿ ರಿಷ್ಯ್ಂತ್, ಎ.ಸಿ ಗಿರೀಶ್ ನಂದನ್, ಲಾಯಿಲ ಗ್ರಾ.ಪಂ ಅಧ್ಯಕ್ಷೆ ಆಶಾ ಬೆನೆಡಿಕ್ಟ್ ‌ಡಿ.ಸೋಜಾ, ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಕುಸುಮಾಧರ್ ಮೊದಲಾದವರು ಉಪಸ್ಥಿತರಿದ್ದರು. ತಹಶೀಲ್ದಾರ್ ಸುರೇಶ್ ಕುಮಾರ್ ಸ್ವಾಗತಿಸಿದರು.


ಈ ಸಂದರ್ಭದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯವನ್ನು ವಿತರಿಸಲಾಯಿತು. ಸಚಿವರು ಸಾವ೯ಜನಿಕರ ಅಹವಾಲು ಸ್ವೀಕರಿಸಿದರು.

ಈ ಸಂದಭ೯ದಲ್ಲಿ ಎಂ.ಎಲ್.ಸಿ ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಅಧ್ಯಕ್ಷ ರಂಜನ್ ಜಿ.ಗೌಡ, ಮಾಜಿ ಅಧ್ಯಕ್ಷ ರಾಜಶೇಖರ ಅಜ್ರಿ, ಬೆಳ್ತಂಗಡಿ ಉಸ್ತುವಾರಿ ಸಾಹಿದ್ ತೆಕ್ಕಿಲ್, ಕೇಶವ ಗೌಡ, ಅಬ್ದುಲ್ ರಹಿಮಾನ್ ಪಡ್ನೂರು, ಸುಂದರ ಗೌಡ, ಎ.ಸಿ ಮ್ಯಾಥ್ಯೂ, ಶ್ರೀಧರ್ ಭಿಡೆ, ರಾಜಶೇಖರ ಶೆಟ್ಟಿ ಉಪಸ್ಥಿತರಿದ್ದರು.

ಬಾಲಕೃಷ್ಣ ಗೌಡ ಕೇರಿಮಾರ್ ಕಾಯ೯ಕ್ರಮ ನಿರೂಪಿಸಿದರು.

Related posts

ಬೆಳಾಲು ಪ್ರೌಢ ಶಾಲೆ ವಿದ್ಯಾರ್ಥಿ ಸಂಸತ್ ಉದ್ಘಾಟನೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಶರೀಫ್ ಚಮ್ಮು ನಿಧನ

Suddi Udaya

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಡಂತ್ಯಾರು ಶಾಖೆ ವತಿಯಿಂದ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಈ-ಹುಂಡಿ ಸಮರ್ಪಣೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಪೋಟೋಗ್ರಫಿ ಮತ್ತು ವೀಡಿಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭ ಹಾಗೂ ವಿಶ್ವ ಫೋಟೋಗ್ರಾಫರ್ಸ್‌ ದಿನಾಚರಣೆ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿ ರಕ್ಷಿತ್ ಶಿವರಾಂ ಕೈ ಬಲ ಪಡಿಸಿದ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ

Suddi Udaya
error: Content is protected !!