22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ ಕಾರ್ಯಕ್ರಮ: ಸರ್ಕಾರದ ವಿವಿಧ ಸೌಲಭ್ಯಗಳ ವಿತರಣೆ: ಸಾವ೯ಜನಿಕರಿಂದ‌ ಅಹವಾಲು ಸ್ವೀಕಾರ

ಬೆಳ್ತಂಗಡಿ: ಕನಾ೯ಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ್ ಅವರಿಂದ ಜನತಾ ದರ್ಶನ ಕಾರ್ಯಕ್ರಮ, ಸರ್ಕಾರದ ವಿವಿಧ ಸೌಲಭ್ಯಗಳ ವಿತರಣೆ ಹಾಗೂ ಸಾವ೯ಜನಿಕರಿಂದ‌ ಅಹವಾಲು ಸ್ವೀಕಾರ ಜು.8ರಂದು‌ ಲಾಯಿಲ ಸಂಗಮ ಸಭಾ ಭವನದಲ್ಲಿ ಜರುಗಿತು.


ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು. ಎಂ.ಎಲ್.ಸಿಗಳಾದ ಹರೀಶ್ ಕುಮಾರ್, ಪ್ರತಾಪಸಿಂಹ ನಾಯಕ್, ಜಿಲ್ಲಾಧಿಕಾರಿ  ಮುಲ್ಲೈ ಮುಗಿಲನ್, ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್, ಎಸ್.ಪಿ ರಿಷ್ಯ್ಂತ್, ಎ.ಸಿ ಗಿರೀಶ್ ನಂದನ್, ಲಾಯಿಲ ಗ್ರಾ.ಪಂ ಅಧ್ಯಕ್ಷೆ ಆಶಾ ಬೆನೆಡಿಕ್ಟ್ ‌ಡಿ.ಸೋಜಾ, ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಕುಸುಮಾಧರ್ ಮೊದಲಾದವರು ಉಪಸ್ಥಿತರಿದ್ದರು. ತಹಶೀಲ್ದಾರ್ ಸುರೇಶ್ ಕುಮಾರ್ ಸ್ವಾಗತಿಸಿದರು.


ಈ ಸಂದರ್ಭದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯವನ್ನು ವಿತರಿಸಲಾಯಿತು. ಸಚಿವರು ಸಾವ೯ಜನಿಕರ ಅಹವಾಲು ಸ್ವೀಕರಿಸಿದರು.

ಈ ಸಂದಭ೯ದಲ್ಲಿ ಎಂ.ಎಲ್.ಸಿ ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಅಧ್ಯಕ್ಷ ರಂಜನ್ ಜಿ.ಗೌಡ, ಮಾಜಿ ಅಧ್ಯಕ್ಷ ರಾಜಶೇಖರ ಅಜ್ರಿ, ಬೆಳ್ತಂಗಡಿ ಉಸ್ತುವಾರಿ ಸಾಹಿದ್ ತೆಕ್ಕಿಲ್, ಕೇಶವ ಗೌಡ, ಅಬ್ದುಲ್ ರಹಿಮಾನ್ ಪಡ್ನೂರು, ಸುಂದರ ಗೌಡ, ಎ.ಸಿ ಮ್ಯಾಥ್ಯೂ, ಶ್ರೀಧರ್ ಭಿಡೆ, ರಾಜಶೇಖರ ಶೆಟ್ಟಿ ಉಪಸ್ಥಿತರಿದ್ದರು.

ಬಾಲಕೃಷ್ಣ ಗೌಡ ಕೇರಿಮಾರ್ ಕಾಯ೯ಕ್ರಮ ನಿರೂಪಿಸಿದರು.

Related posts

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ. ಜಿಲ್ಲಾ ಮಟ್ಟದ 72ನೇ ಸಹಕಾರ ಸಪ್ತಾಹಕ್ಕೆ ಚಾಲನೆ: ಮಡಂತ್ಯಾರು ನಗರದಲ್ಲಿ ಆದ್ದೂರಿಯ ಮೆರವಣಿಗೆ, ಸಾಧಕ 72 ಮಂದಿಗೆ ಕೃಷಿ ಸಿಂಧೂರ ಪ್ರಶಸ್ತಿ ಹಾಗೂ 86ಮಂದಿ ಸಾಧಕರಿಗೆ ಕ್ಷೀರ ರತ್ನ ಪ್ರಶಸ್ತಿ ಪ್ರದಾನ

Suddi Udaya

ರೋಗಿಗಳ ಪಾಲಿನ ಭರವಸೆಯ ಹೊಂಗಿರಣ ಡಾ. ಪ್ರಭಾಚಂದ್ರ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯು ‘ಹಸಿರು ನೈರ್ಮಲ್ಯ ಅಭ್ಯುದಯ ರಾಜ್ಯಮಟ್ಟದ ಶಾಲಾ ಪ್ರಶಸ್ತಿ’ಗೆ ಆಯ್ಕೆ

Suddi Udaya

ಕುಂಟಿನಿ ಬೂತ್ ಸಮಿತಿ ಎಸ್.ಡಿ.ಪಿ.ಐ ವತಿಯಿಂದ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya

ಇಂದಬೆಟ್ಟು ಸ. ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!