ಶ್ರೀ ಧ.ಮಂ ಪ.ಪೂ ಕಾಲೇಜು: ರಾ. ಸೇ. ಯೋಜನೆಯ ನೂತನ ಸಲಹಾ ಸಮಿತಿ ರಚನೆ

Suddi Udaya

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ನೂತನ ಸಲಹಾ ಸಮಿತಿ ರಚನೆಯಾಗಿದೆ.

ಅಧ್ಯಕ್ಷರಾಗಿ ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ , ಸಂಯೋಜಕರಾಗಿ ಎನ್. ಎಸ್. ಎಸ್. ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್, ಕಾರ್ಯದರ್ಶಿಯಾಗಿ ಎನ್. ಎಸ್. ಎಸ್. ಸಹ ಯೋಜನಾಧಿಕಾರಿ . ಶ್ರೀಮತಿ ಪದ್ಮಶ್ರೀ ರಕ್ಷಿತ್ ನೇಮಕವಾಗಿದ್ದಾರೆ.

ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರು ಶ್ರೀಮತಿ ದಿವ್ಯಾಕುಮಾರಿ, ರಸಾಯನಶಾಸ್ತ್ರ ವಿಭಾಗ ಮುಖ್ಯಸ್ಥರು ರಾಜೇಶ್. ಕೆ, ಹಿಂದಿ ವಿಭಾಗ ಮುಖ್ಯಸ್ಥರು ನಾಗರಾಜ್ ಭಂಡಾರಿ, ಅರ್ಥಶಾಸ್ತ್ರ ವಿಭಾಗ ಉಪನ್ಯಾಸಕರು ಶ್ರೀ ರಾಜು ಎ. ಎ, ಹಿರಿಯ ಸ್ವಯಂ ಸೇವಕ ಧನುಷ್ ಕೆ.ಪಿ , ವಿದ್ಯಾರ್ಥಿ ಪ್ರತಿನಿಧಿಗಳಾಗಿ ನಾಯಕ
ಸುದರ್ಶನ ನಾಯಕ್, ನಾಯಕಿ ದಕ್ಷಾ ಇವರುಗಳು ಆಯ್ಕೆ ಆಗಿದ್ದಾರೆ.

Leave a Comment

error: Content is protected !!