25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ.ಮಂ ಪ.ಪೂ ಕಾಲೇಜು: ರಾ. ಸೇ. ಯೋಜನೆಯ ನೂತನ ಸಲಹಾ ಸಮಿತಿ ರಚನೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ನೂತನ ಸಲಹಾ ಸಮಿತಿ ರಚನೆಯಾಗಿದೆ.

ಅಧ್ಯಕ್ಷರಾಗಿ ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ , ಸಂಯೋಜಕರಾಗಿ ಎನ್. ಎಸ್. ಎಸ್. ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್, ಕಾರ್ಯದರ್ಶಿಯಾಗಿ ಎನ್. ಎಸ್. ಎಸ್. ಸಹ ಯೋಜನಾಧಿಕಾರಿ . ಶ್ರೀಮತಿ ಪದ್ಮಶ್ರೀ ರಕ್ಷಿತ್ ನೇಮಕವಾಗಿದ್ದಾರೆ.

ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರು ಶ್ರೀಮತಿ ದಿವ್ಯಾಕುಮಾರಿ, ರಸಾಯನಶಾಸ್ತ್ರ ವಿಭಾಗ ಮುಖ್ಯಸ್ಥರು ರಾಜೇಶ್. ಕೆ, ಹಿಂದಿ ವಿಭಾಗ ಮುಖ್ಯಸ್ಥರು ನಾಗರಾಜ್ ಭಂಡಾರಿ, ಅರ್ಥಶಾಸ್ತ್ರ ವಿಭಾಗ ಉಪನ್ಯಾಸಕರು ಶ್ರೀ ರಾಜು ಎ. ಎ, ಹಿರಿಯ ಸ್ವಯಂ ಸೇವಕ ಧನುಷ್ ಕೆ.ಪಿ , ವಿದ್ಯಾರ್ಥಿ ಪ್ರತಿನಿಧಿಗಳಾಗಿ ನಾಯಕ
ಸುದರ್ಶನ ನಾಯಕ್, ನಾಯಕಿ ದಕ್ಷಾ ಇವರುಗಳು ಆಯ್ಕೆ ಆಗಿದ್ದಾರೆ.

Related posts

ಬೆಳ್ತಂಗಡಿ: ಶಶಾಂಕ ಕುಳಮರ್ವ ರವರಿಗೆ ಸುರತ್ಕಲ್ ಎನ್.ಐ.ಟಿ.ಕೆ. ಯಿಂದ ಪಿ.ಎಚ್.ಡಿ. ಪದವಿ

Suddi Udaya

ಮಿತ್ತಬಾಗಿಲು ಗ್ರಾಮ ಸಭೆ: ಆಶ್ರಯ ಯೋಜನೆಯ ಮನೆ ಮಂಜೂರಾತಿಯಲ್ಲಿ ಪಾರದರ್ಶಕತೆ ಇರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ನಿಡ್ಲೆ ಗ್ರಾ.ಪಂ. ನ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಜೂನಿಯರ್ ಜೆಸಿ ವಿಭಾಗಕ್ಕೆ ಯುವ ಪುರಸ್ಕಾರ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಾರಾವಿ ಸೂರ್ಯನಾರಾಯಣ ದೇವಸ್ಥಾನಕ್ಕೆ ದೇಣಿಗೆ ಹಸ್ತಾಂತರ

Suddi Udaya

ಬಿಜೆಪಿ ಹೊಸಂಗಡಿ ಮತ್ತು ಬಡಕೋಡಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya
error: Content is protected !!