25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ಸಭಾಂಗಣಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ಜು.8 ರಂದು ನೆರವೇರಿತು.
ಶ್ರೀ ಕ್ಷೇತ್ರ ಸೌತಡ್ಕದಲ್ಲಿ ಅಭಿವೃದ್ಧಿ ಕಾರ್ಯದ ಶಿಲಾನ್ಯಾಸ ಕಾರ್ಯಕ್ರಮದ ಪೂಜಾ ವಿಧಿವಿಧಾನಗಳನ್ನು ಕ್ಷೇತ್ರದ ಪ್ರಮುಖ ಅರ್ಚಕರು ಶ್ರೀ ಸತ್ಯ ಪ್ರಿಯ ಕಲ್ಲೂರಾಯರು ನೆರವೇರಿಸಿದರು.


ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ ಹಾಗೂ ಕೊಕ್ಕಡ ಗ್ರಾಮ ಪಂಚಾಯತ್ ನ ಅಧ್ಯಕ್ಷರು ಯೋಗೀಶ್ ಅಲಂಬಿಲ ಇವರು ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ದಾಮೋದರ್ ಶೆಟ್ಟಿ ನೂಜೆ, ವಿಠ್ಠಲ್ ಶೆಟ್ಟಿ ನೂಜೆ, ಬಾಲಕೃಷ್ಣ ನೈಮಿಷ, ವೀರಪ್ಪ ಗೌಡ ಕೇಚೋಡಿ, ಶಿವಾನಂದ ಸಂಕೇಶ, ಪಂಚಾಯತ್ ನ ಉಪಾಧ್ಯಕ್ಷರು ಶ್ರಿಮತಿ ಪವಿತ್ರ, ಶ್ರೀ ಕುಂಜಹಿಕಣ್ಣನ್, ಲಿಂಗಪ್ಪ ಕದೀರ, ರಾಘವ ಭಂಡಾರಿ, ಕೇಶವ ಹಾಲ್ಲಿಂಗೇರಿ, ಸುದರ್ಶನ್ ಕನ್ಯಾಡಿ, ಲೆಕ್ಕ ಪರಿಶೋಧಕ ಹೃಷಿಕೇಶ್, ಅವಿನಾಶ್ ಕುಲಾಲ್ ಬಳ್ಳಮಂಜ, ವ್ಯವಸ್ಥಾಪನಾ ಸಮಿತಿಯ ಸದಸ್ಯರು, ದೇವಳದ ಸಿಬ್ಬಂದಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮುಗೇರ ಹಿತಚಿಂತನ ವೇದಿಕೆಯ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆ :ತಾಲ್ಲೂಕು ಮಟ್ಟದ ತ್ರೋಬಾಲ್ ಪಂದ್ಯಾ ಕೂಟ

Suddi Udaya

ಬಳಂಜ ಶಾಲೆಯಲ್ಲಿ 89 ವರ್ಷದ ವೆಂಕಮ್ಮ ರವರಿಂದ ಮತದಾನ

Suddi Udaya

ಮರೋಡಿ ಗ್ರಾ. ಪಂ. ನಲ್ಲಿ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮ ಸಭೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ನೆರಿಯ ಬಯಲು ಬಸ್ತಿ ಆವರಣ ಗೋಡೆ ಕುಸಿತ : ಸ್ಥಳಕ್ಕೆ ಭೇಟಿ ನೀಡಿದ ಗ್ರಾ. ಪಂ. ಆಡಳಿತ ಹಾಗೂ ಕಂದಾಯ ಅಧಿಕಾರಿಗಳು

Suddi Udaya
error: Content is protected !!