ಕೊಕ್ಕಡದಲ್ಲಿ ಎಂಡೋ ಪಿಡಿತರ ಶಾಶ್ವತ ಪುನರ್ವಸತಿ ಕೇಂದ್ರ ತೆರೆಯಬೇಕೆಂದು ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಬೆಳ್ತಂಗಡಿ: ಇಂದು ಶಾಸಕರು ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ಲಾಯಿಲದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವರು ದಿನೇಶ್ ಗುಂಡೂರಾವ್ ರವರಿಗೆ ಕೊಕ್ಕಡದಲ್ಲಿ ಎಂಡೋ ಪಿಡಿತರ ಶಾಶ್ವತ ಪುನರ್ವಸತಿ ಕೆಂದ್ರ ತೆರೆಯಬೇಕೆಂದು ಮನವಿಯನ್ನು ಕೊಕ್ಕಡ ಗ್ರಾಮ ಪಂಚಾಯತ್ ಅಧ್ಯಕ್ಷರು ಯೋಗೀಶ್ ಆಳಂಬಿಲ ಮಾಡಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರು ಶ್ರೀಮತಿ ಪವಿತ್ರ. ಕೆ. ಸದಸ್ಯರು ಗಳಾದ ಜಗದೀಶ್ ಕೆಂಪಕೋಡಿ, ಪ್ರಭಾಕರ್ ಮಲ್ಲಿಗೆ ಮಜಲು , ವಿಕಲಚೇತನರ ತಾಲ್ಲೂಕು ಸಂಯೋಜಕ ಜನ್ಸಾನ್ ಉಪಸ್ಥಿತರಿದ್ದರು.

Leave a Comment

error: Content is protected !!