25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಮನೆ ಹಾಗೂ ಅಂಗಡಿಗಳಿಗೆ ನುಗ್ಗಿದ ನೀರು: ಕುವೆಟ್ಟು ಗ್ರಾ.ಪಂ. ನಿಂದ ಮೋರಿ ಅಳವಡಿಕೆ, ಚರಂಡಿ ದುರಸ್ತಿ, ಪಂ.ಸದಸ್ಯರ ಮೂಲಕ ಸಮಸ್ಯೆಗೆ ಪರಿಹಾರ

ಗುರುವಾಯನಕೆರೆ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಗೆ ಗುರುವಾಯನಕೆರೆಯ ಪ್ಪೋರಿನಾ ಡಿ ಕುನ್ಹ ಅವರ ಮನೆಗೆ ಹಾಗೂ ಬೇಕರಿ, ಅಂಗಡಿ, ಪ್ಯಾನ್ಸಿಗೆ ನೀರು ನುಗ್ಗಿ ಸಮಸ್ಯೆಯಾದ ಘಟನೆ ವರದಿಯಾಗಿದ್ದು ಕೂಡಲೇ ಕುವೆಟ್ಟು ಗ್ರಾ.ಪಂ ಅಗತ್ಯ ಕ್ರಮ ಜರುಗಿಸಿದೆ.

ಮನೆಯ ಹಾಗೂ ಅಂಗಡಿಗಳ ಪಕ್ಕ ಮೋರಿ ಒಡೆದು ಹೋಗಿ, ಒಳಚರಂಡಿಯಲ್ಲಿ ಮಣ್ಣು, ಪ್ಲಾಸ್ಟಿಕ್ ತುಂಬಿಕೊಂಡಿತ್ತು. ಜೆಸಿಬಿ ಹಾಗೂ ಪಂಚಾಯತ್ ಸದಸ್ಯರ ಕೂಡುವಿಕೆಯೊಂದಿಗೆ ಚರಂಡಿ ಸರಿಪಡಿಸಿ, ಮೋರಿ ಅಳವಡಿಸಿ ನೀರು ಸರಗವಾಗಿ ಹರಿಯುವಂತೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕುವೆಟ್ಟು ಗ್ರಾ.ಪಂ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ, ಸದಸ್ಯರಾದ ಗಣೇಶ್ ಕುಲಾಲ್, ಮುಸ್ತಾಫ ಹಾಗೂ ಸ್ಥಳಿಯರು ಉಪಸ್ಥಿತರಿದ್ದು ಕೆಲಸಕ್ಕೆ ಸೇರಿದರು.

Related posts

ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿಯ ಸಂಚಾಲಕರಾಗಿ ಪ್ರವೀಣ್‌ ಫೆರ್ನಾಂಡಿಸ್

Suddi Udaya

ಶಿಬಾಜೆ: ಭಂಡಿಹೊಳೆಯಲ್ಲಿ ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕದಿಂದ ರಸ್ತೆ ದುರಸ್ತಿ

Suddi Udaya

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ವಿಧಾನ ಸಭಾ ಅಧ್ಯಕ್ಷ ಯು.ಟಿ ಖಾದರ್ ಭೇಟಿ

Suddi Udaya

ಉಜಿರೆಯಲ್ಲಿ ಪ್ರವೀಣ್ ರವರ ಮಾಲೀಕತ್ವದ ಶ್ರೀ ಗಣೇಶ್ ಮಲ್ಟಿ ಬ್ರಾಂಡ್ ಟಯರ್ & ಗ್ಯಾರೇಜ್ ಶುಭಾರಂಭ

Suddi Udaya

ಪದವಿಪೂರ್ವ ಕಾಲೇಜುಗಳ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ಉಜಿರೆ ಎಸ್ ಡಿ ಎಮ್ ಪದವಿ ಪೂರ್ವ ಕಾಲೇಜಿನ ಮೂರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಬೆಲೆ ಏರಿಕೆಯನ್ನು ವಿರೋಧಿಸಿ ಬೃಹತ್ ಪ್ರತಿಭಟನೆ: ಮಲ್ಲೇಶ್ವರದಿಂದ ಬಂದ ಪುಡಾರಿಯಿಂದ ದ್ವೇಷದ ರಾಜಕಾರಣ: ಹರೀಶ್ ಪೂಂಜ ಆರೋಪ

Suddi Udaya
error: Content is protected !!