July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಮನೆ ಹಾಗೂ ಅಂಗಡಿಗಳಿಗೆ ನುಗ್ಗಿದ ನೀರು: ಕುವೆಟ್ಟು ಗ್ರಾ.ಪಂ. ನಿಂದ ಮೋರಿ ಅಳವಡಿಕೆ, ಚರಂಡಿ ದುರಸ್ತಿ, ಪಂ.ಸದಸ್ಯರ ಮೂಲಕ ಸಮಸ್ಯೆಗೆ ಪರಿಹಾರ

ಗುರುವಾಯನಕೆರೆ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಗೆ ಗುರುವಾಯನಕೆರೆಯ ಪ್ಪೋರಿನಾ ಡಿ ಕುನ್ಹ ಅವರ ಮನೆಗೆ ಹಾಗೂ ಬೇಕರಿ, ಅಂಗಡಿ, ಪ್ಯಾನ್ಸಿಗೆ ನೀರು ನುಗ್ಗಿ ಸಮಸ್ಯೆಯಾದ ಘಟನೆ ವರದಿಯಾಗಿದ್ದು ಕೂಡಲೇ ಕುವೆಟ್ಟು ಗ್ರಾ.ಪಂ ಅಗತ್ಯ ಕ್ರಮ ಜರುಗಿಸಿದೆ.

ಮನೆಯ ಹಾಗೂ ಅಂಗಡಿಗಳ ಪಕ್ಕ ಮೋರಿ ಒಡೆದು ಹೋಗಿ, ಒಳಚರಂಡಿಯಲ್ಲಿ ಮಣ್ಣು, ಪ್ಲಾಸ್ಟಿಕ್ ತುಂಬಿಕೊಂಡಿತ್ತು. ಜೆಸಿಬಿ ಹಾಗೂ ಪಂಚಾಯತ್ ಸದಸ್ಯರ ಕೂಡುವಿಕೆಯೊಂದಿಗೆ ಚರಂಡಿ ಸರಿಪಡಿಸಿ, ಮೋರಿ ಅಳವಡಿಸಿ ನೀರು ಸರಗವಾಗಿ ಹರಿಯುವಂತೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕುವೆಟ್ಟು ಗ್ರಾ.ಪಂ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ, ಸದಸ್ಯರಾದ ಗಣೇಶ್ ಕುಲಾಲ್, ಮುಸ್ತಾಫ ಹಾಗೂ ಸ್ಥಳಿಯರು ಉಪಸ್ಥಿತರಿದ್ದು ಕೆಲಸಕ್ಕೆ ಸೇರಿದರು.

Related posts

ಗಮಕ, ಯಕ್ಷಗಾನದಲ್ಲಿ ವಿಶೇಷ ಸಾಧನೆ: ಮಧೂರು ಮೋಹನ ಕಲ್ಲೂರಾಯರಿಗೆ ರಾಜ್ಯ ಪ್ರಶಸ್ತಿ

Suddi Udaya

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟುಹಬ್ಬದ ಪ್ರಯುಕ್ತ ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂದಿರದಲ್ಲಿ ಭಜನೆ ಹಾಗೂ ಪೂಜಾ ಕಾರ್ಯಕ್ರಮ

Suddi Udaya

ಬಂದಾರು: ಬೈಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಕಳ್ಳತನಕ್ಕೆ ಯತ್ನ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಪಡ್ಯಾರಬೆಟ್ಟದ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಆಟಿ ಕೋಲ

Suddi Udaya

ಯಕ್ಷ ಭಾರತಿ ಕನ್ಯಾಡಿ ವತಿಯಿಂದ ಮುಖವರ್ಣಿಕೆಯ ಶಿಬಿರ

Suddi Udaya
error: Content is protected !!