September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ವಲಯದ ಭಜನಾ ಮಂಡಳಿಯ ಪರಿಷತ್ ನ ಸಭೆ

ಧರ್ಮಸ್ಥಳ ವಲಯದ ಭಜನಾ ಮಂಡಳಿಯ ಪರಿಷತ್ ನ ಸಭೆಯು ಜು.7 ರಂದು ಧರ್ಮಸ್ಥಳದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಭಜನಾ ಪರಿಷತ್ ನ ಅಧ್ಯಕ್ಷರಾದ ಕಜೆ ವೆಂಕಟೇಶ್ ಭಟ್ ,ಕಾರ್ಯದರ್ಶಿ ಚಂದ್ರಶೇಖರ್ ಸಾಲಿಯಾನ್, ಕೊಯ್ಯೂರು ಕೇಂದ್ರ ಕಛೇರಿಯ ವಿಮಾ ವಿಭಾಗದ ಯೋಜನಾಧಿಕಾರಿ ಸತೀಶ್ ಮತ್ತು ವಲಯ ಸಂಯೋಜಕ ಹರೀಶ್ ಉಪಸ್ಥಿತರಿದ್ದರು.

ಮೇಲ್ವಿಚಾರಕ ಪ್ರಶಾಂತ್ ಸ್ವಾಗತಿಸಿದರು. ಪಟ್ರಮೆ ವಿಭಾಗದ ಸೇವಾ ಪ್ರತಿನಿಧಿ ಸದಾಶಿವ ಧನ್ಯವಾದವಿತ್ತರು.

Related posts

ಇಂದಬೆಟ್ಟು: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ

Suddi Udaya

ಎಸ್. ಡಿ. ಎಂ. ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ -ಕಾಲೇಜು ಗಣರಾಜ್ಯೋತ್ಸವ ಆಚರಣೆ

Suddi Udaya

ರಿಕ್ಷಾ ಬಾಡಿಗೆ ದರ ಪರಿಷ್ಕರಣೆ ಹಾಗೂ ಎಲ್.ಪಿ.ಜಿ/ಸಿ.ಎನ್.ಜಿ. ಗ್ಯಾಸ್ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿಗೆ ಮನವಿ

Suddi Udaya

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ: ರಾ.ಹಿಂ.ಜಾ. ವೇದಿಕೆ ಆಶ್ರಯದಲ್ಲಿ ತಿರುಪತಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya
error: Content is protected !!