July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ವಲಯದ ಭಜನಾ ಮಂಡಳಿಯ ಪರಿಷತ್ ನ ಸಭೆ

ಧರ್ಮಸ್ಥಳ ವಲಯದ ಭಜನಾ ಮಂಡಳಿಯ ಪರಿಷತ್ ನ ಸಭೆಯು ಜು.7 ರಂದು ಧರ್ಮಸ್ಥಳದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಭಜನಾ ಪರಿಷತ್ ನ ಅಧ್ಯಕ್ಷರಾದ ಕಜೆ ವೆಂಕಟೇಶ್ ಭಟ್ ,ಕಾರ್ಯದರ್ಶಿ ಚಂದ್ರಶೇಖರ್ ಸಾಲಿಯಾನ್, ಕೊಯ್ಯೂರು ಕೇಂದ್ರ ಕಛೇರಿಯ ವಿಮಾ ವಿಭಾಗದ ಯೋಜನಾಧಿಕಾರಿ ಸತೀಶ್ ಮತ್ತು ವಲಯ ಸಂಯೋಜಕ ಹರೀಶ್ ಉಪಸ್ಥಿತರಿದ್ದರು.

ಮೇಲ್ವಿಚಾರಕ ಪ್ರಶಾಂತ್ ಸ್ವಾಗತಿಸಿದರು. ಪಟ್ರಮೆ ವಿಭಾಗದ ಸೇವಾ ಪ್ರತಿನಿಧಿ ಸದಾಶಿವ ಧನ್ಯವಾದವಿತ್ತರು.

Related posts

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಶೇ.12 ಡಿವಿಡೆಂಡ್ ಘೋಷಣೆ

Suddi Udaya

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ: ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ

Suddi Udaya

ಭಾರೀ ಮಳೆ: ನಾಳೆ(ಜು.2) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವ ಪೂರ್ವಾಭಾವಿ ಸಭೆ

Suddi Udaya

ಚಾಲಕ ಮಹೇಶ್ ಗೌಡ ನಿಧನ

Suddi Udaya
error: Content is protected !!