23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ವಲಯದ ಭಜನಾ ಮಂಡಳಿಯ ಪರಿಷತ್ ನ ಸಭೆ

ಧರ್ಮಸ್ಥಳ ವಲಯದ ಭಜನಾ ಮಂಡಳಿಯ ಪರಿಷತ್ ನ ಸಭೆಯು ಜು.7 ರಂದು ಧರ್ಮಸ್ಥಳದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಭಜನಾ ಪರಿಷತ್ ನ ಅಧ್ಯಕ್ಷರಾದ ಕಜೆ ವೆಂಕಟೇಶ್ ಭಟ್ ,ಕಾರ್ಯದರ್ಶಿ ಚಂದ್ರಶೇಖರ್ ಸಾಲಿಯಾನ್, ಕೊಯ್ಯೂರು ಕೇಂದ್ರ ಕಛೇರಿಯ ವಿಮಾ ವಿಭಾಗದ ಯೋಜನಾಧಿಕಾರಿ ಸತೀಶ್ ಮತ್ತು ವಲಯ ಸಂಯೋಜಕ ಹರೀಶ್ ಉಪಸ್ಥಿತರಿದ್ದರು.

ಮೇಲ್ವಿಚಾರಕ ಪ್ರಶಾಂತ್ ಸ್ವಾಗತಿಸಿದರು. ಪಟ್ರಮೆ ವಿಭಾಗದ ಸೇವಾ ಪ್ರತಿನಿಧಿ ಸದಾಶಿವ ಧನ್ಯವಾದವಿತ್ತರು.

Related posts

ಕನ್ಯಾಡಿಯಲ್ಲಿ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಶುಭಾರಂಭ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

Suddi Udaya

ವಿದ್ಯಾಮಾತಾದ ವಿದ್ಯಾರ್ಥಿಗಳಿಬ್ಬರು ಕೆ -ಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವಲಯ ಆಯೋಜಿಸಿದ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!