22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಯಲ್ಲಿ ಗಿಡ ನೆಡುವ ಮೂಲಕ ಹುಟ್ಟುಹಬ್ಬ ಆಚರಣೆ

ಬೆಳ್ತಂಗಡಿ: ಕರ್ನಾಟಕ ಸರಕಾರದ ಮಾಜಿ ಗೃಹ ಸಚಿವರು, ಉನ್ನತ ಶಿಕ್ಷಣ ಸಚಿವರಾದ ದಿ| ಡಾ.ವಿ.ಎಸ್ ಆಚಾರ್ಯರವರು 84 ನೇ ಹುಟ್ಟು ಹಬ್ಬವನ್ನು ಜು. 7 ರಂದು ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಕಬ್ ಬುಲ್ ಬುಲ್ , ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಗಿಡ ನೆಡುವ ಮೂಲಕ ಆಚರಿಸಿದರು.

ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಬೆಳ್ತಂಗಡಿ ಇವರು ನೀಡಿದಂತಹ ಗಿಡಗಳನ್ನು ಶಾಲಾ ಮಖ್ಯ ಶಿಕ್ಷಕಿ ಶ್ತೀಮತಿ ಹೇಮಲತಾ ಎಮ್ ಆರ್ ಉಪಸ್ಧಿತರಿದ್ದು, ಮಕ್ಕಳಿಗೆ ಗಿಡಗಳನ್ನು ಹಂಚಿದರು. ನೀಡಿದಂತಹ ಗೈಡ್ ವಿದ್ಯಾರ್ಥಿ ಸಿಂಚನ ಹಾಗೂ ಸ್ಕೌಟ್ ವಿದ್ಯಾರ್ಥಿಯಾದ ಜೈದೀಪ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದು, ಸ್ಕೌಟ್ಸ್ ಮತ್ತು ಗೈಡ್ಸ್ ಸಂಯೋಜಕ ಶಿಕ್ಷಕಿ, ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಪ್ರಮೀಳಾ ಕಾರ್ಯಕ್ರಮ ಸಂಘಟಿಸಿದರು.

Related posts

ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಣಾಧಿಕಾರಿ ಎಂ.ವೈ. ಹರೀಶ್ ಕುಮಾರ್ ಹೃದಯಾಘಾತದಿಂದ ನಿಧನ

Suddi Udaya

ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ.ವಂ. ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್

Suddi Udaya

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Suddi Udaya
error: Content is protected !!