22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತ್ ಅಟೋ ಕಾರ್‍ಸ್ ನಲ್ಲಿ ಮಾನ್ಸೂನ್ ಉಚಿತ ತಪಾಸಣೆ ಶಿಬಿರಕ್ಕೆ ಚಾಲನೆ

ಬೆಳ್ತಂಗಡಿ: ಕಳೆದ 17 ವರ್ಷಗಳಿಂದ ಮಾರುತಿ ಸುಝುಕಿ ಅವರ ಅಧಿಕೃತ ಡೀಲರ್ ಆದ ಭಾರತ್ ಅಟೋ ಕಾರ್‍ಸ್ ಅವರು ಸಾರ್ಥಕ ಸೇವೆಯಿಂದ ಹೆಸರು ವಾಸಿಯಾಗಿದ್ದು, ಎಲ್ಲರ ಬಹು ನಿರೀಕ್ಷಿತ ಮಾನ್ಸೂನ್ ಉಚಿತ ತಪಾಸಣೆ ಶಿಬಿರವು ಜು.8 ಮತ್ತು 9 ರಂದು ಬೆಳ್ತಂಗಡಿ , ಉಜಿರೆ ಹಾಗೂ ತನ್ನ ಎಲ್ಲಾ ವಿಸ್ತರಣಾ ಮಳಿಗೆಗಳಲ್ಲಿ ನಡೆಯಲಿದೆ.

ಇಂದು ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳ ತಪಾಸಣಾ ಶಿಬಿರವು ನಡೆಯಿತು.

ಈ ಶಿಬಿರದಲ್ಲಿ ವಾಹನಗಳ ಉಚಿತ ಕನ್ಸ್ಯುಮೇಬಲ್ ಟಾಪ್ ಆಪ್ ಮತ್ತು ಸಾಮಾನ್ಯ ತಪಾಸಣೆ, ಲೇಬರ್ ಮತ್ತು ಬಿಡಿ ಭಾಗಗಳ ಮೇಲೆ ರಿಯಾಯಿತಿ, ಉಚಿತ ಮೌಲ್ಯ ಮಾಪನ, ಕಾರ್ ಕೇರ್ ಟ್ರೀಟ್‌ಮೆಂಟ್‌ಗಳ ಮೇಲೆ ವಿಶೇಷ ಕೊಡುಗೆ, ಲಕ್ಕಿ ಡ್ರಾ, ಉಚಿತ ಕೊಡುಗೆಗಳು ಕೂಡಾ ಲಭ್ಯ. ಹೊಸ ವಾಹನಗಳ ಬುಕ್ಕಿಂಗ್ ಮೇಲೆ ಹೆಚ್ಚುವರಿ ರಿಯಾಯಿತಿ ಕೂಡಾ ನೀಡಲಾಗುತ್ತಿದೆ.

Related posts

ದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ

Suddi Udaya

ಸಾಮಾಜಿಕ ಪರಿವರ್ತನೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಕಿಲ್ಲೂರಿನಲ್ಲಿ ಪ್ರತಿಷ್ಠಾಪನೆ: ಜ.11-12: ಮಿತ್ತಬಾಗಿಲು-ಮಲವಂತಿಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗುರು ಭವನ ಉದ್ಘಾಟನೆ

Suddi Udaya

ಎ.30: ವಾಣಿ ಕಾಲೇಜು ಪ್ರಾಂಶುಪಾಲ ಡಿ. ಯದುಪತಿ ಗೌಡ ಸೇವಾ ನಿವೃತ್ತಿ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ಹಾಗೂ ಪದವಿಪೂರ್ವ ಕಾಲೇಜು ಜಂಟಿಯಾಗಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ “ಹಸಿರೇ ಉಸಿರು” : 1000 ಸಸಿಗಳ ವಿತರಣೆ

Suddi Udaya

ಫೆ 27- ಮಾ 2, ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ

Suddi Udaya
error: Content is protected !!