22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತ್ ಅಟೋ ಕಾರ್‍ಸ್ ನಲ್ಲಿ ಮಾನ್ಸೂನ್ ಉಚಿತ ತಪಾಸಣೆ ಶಿಬಿರಕ್ಕೆ ಚಾಲನೆ

ಬೆಳ್ತಂಗಡಿ: ಕಳೆದ 17 ವರ್ಷಗಳಿಂದ ಮಾರುತಿ ಸುಝುಕಿ ಅವರ ಅಧಿಕೃತ ಡೀಲರ್ ಆದ ಭಾರತ್ ಅಟೋ ಕಾರ್‍ಸ್ ಅವರು ಸಾರ್ಥಕ ಸೇವೆಯಿಂದ ಹೆಸರು ವಾಸಿಯಾಗಿದ್ದು, ಎಲ್ಲರ ಬಹು ನಿರೀಕ್ಷಿತ ಮಾನ್ಸೂನ್ ಉಚಿತ ತಪಾಸಣೆ ಶಿಬಿರವು ಜು.8 ಮತ್ತು 9 ರಂದು ಬೆಳ್ತಂಗಡಿ , ಉಜಿರೆ ಹಾಗೂ ತನ್ನ ಎಲ್ಲಾ ವಿಸ್ತರಣಾ ಮಳಿಗೆಗಳಲ್ಲಿ ನಡೆಯಲಿದೆ.

ಇಂದು ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳ ತಪಾಸಣಾ ಶಿಬಿರವು ನಡೆಯಿತು.

ಈ ಶಿಬಿರದಲ್ಲಿ ವಾಹನಗಳ ಉಚಿತ ಕನ್ಸ್ಯುಮೇಬಲ್ ಟಾಪ್ ಆಪ್ ಮತ್ತು ಸಾಮಾನ್ಯ ತಪಾಸಣೆ, ಲೇಬರ್ ಮತ್ತು ಬಿಡಿ ಭಾಗಗಳ ಮೇಲೆ ರಿಯಾಯಿತಿ, ಉಚಿತ ಮೌಲ್ಯ ಮಾಪನ, ಕಾರ್ ಕೇರ್ ಟ್ರೀಟ್‌ಮೆಂಟ್‌ಗಳ ಮೇಲೆ ವಿಶೇಷ ಕೊಡುಗೆ, ಲಕ್ಕಿ ಡ್ರಾ, ಉಚಿತ ಕೊಡುಗೆಗಳು ಕೂಡಾ ಲಭ್ಯ. ಹೊಸ ವಾಹನಗಳ ಬುಕ್ಕಿಂಗ್ ಮೇಲೆ ಹೆಚ್ಚುವರಿ ರಿಯಾಯಿತಿ ಕೂಡಾ ನೀಡಲಾಗುತ್ತಿದೆ.

Related posts

ಧರ್ಮಸ್ಥಳ ಗ್ರಾ.ಪಂ. ಯಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧವಾಗಿರುವ ಬಗ್ಗೆ ಪರಿಸರ ಅಧಿಕಾರಿಯವರ ಕಾರ್ಯಾಚರಣೆ ಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಲಯ ಉಪಾಧ್ಯಕ್ಷ ಶಂಕರ್ ರಾವ್ ರವರಿಗೆ ಸನ್ಮಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಮಹಿಳಾ ಸಪ್ತಾಹ

Suddi Udaya

ಬೆಳ್ತಂಗಡಿ: ಸಂತ ಅಲ್ಫೋನ್ಸ ಮಿಷನ್ ಲೀಗ್ ವತಿಯಿಂದ ರೂ. 75 ಸಾವಿರ ಚೆಕ್ ಹಸ್ತಾಂತರ

Suddi Udaya

ವೇಣೂರು ಗ್ರಾಮ ಸಭೆ: ವೇಣೂರು ಪೇಟೆಯಲ್ಲಿ ಎಲ್ಲ ಅಂಗಡಿಗಳಿಗೆ ಗ್ರಾಮಸಭೆಯ ನೋಟೀಸ್ ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya
error: Content is protected !!