September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತ್ ಅಟೋ ಕಾರ್‍ಸ್ ನಲ್ಲಿ ಮಾನ್ಸೂನ್ ಉಚಿತ ತಪಾಸಣೆ ಶಿಬಿರಕ್ಕೆ ಚಾಲನೆ

ಬೆಳ್ತಂಗಡಿ: ಕಳೆದ 17 ವರ್ಷಗಳಿಂದ ಮಾರುತಿ ಸುಝುಕಿ ಅವರ ಅಧಿಕೃತ ಡೀಲರ್ ಆದ ಭಾರತ್ ಅಟೋ ಕಾರ್‍ಸ್ ಅವರು ಸಾರ್ಥಕ ಸೇವೆಯಿಂದ ಹೆಸರು ವಾಸಿಯಾಗಿದ್ದು, ಎಲ್ಲರ ಬಹು ನಿರೀಕ್ಷಿತ ಮಾನ್ಸೂನ್ ಉಚಿತ ತಪಾಸಣೆ ಶಿಬಿರವು ಜು.8 ಮತ್ತು 9 ರಂದು ಬೆಳ್ತಂಗಡಿ , ಉಜಿರೆ ಹಾಗೂ ತನ್ನ ಎಲ್ಲಾ ವಿಸ್ತರಣಾ ಮಳಿಗೆಗಳಲ್ಲಿ ನಡೆಯಲಿದೆ.

ಇಂದು ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳ ತಪಾಸಣಾ ಶಿಬಿರವು ನಡೆಯಿತು.

ಈ ಶಿಬಿರದಲ್ಲಿ ವಾಹನಗಳ ಉಚಿತ ಕನ್ಸ್ಯುಮೇಬಲ್ ಟಾಪ್ ಆಪ್ ಮತ್ತು ಸಾಮಾನ್ಯ ತಪಾಸಣೆ, ಲೇಬರ್ ಮತ್ತು ಬಿಡಿ ಭಾಗಗಳ ಮೇಲೆ ರಿಯಾಯಿತಿ, ಉಚಿತ ಮೌಲ್ಯ ಮಾಪನ, ಕಾರ್ ಕೇರ್ ಟ್ರೀಟ್‌ಮೆಂಟ್‌ಗಳ ಮೇಲೆ ವಿಶೇಷ ಕೊಡುಗೆ, ಲಕ್ಕಿ ಡ್ರಾ, ಉಚಿತ ಕೊಡುಗೆಗಳು ಕೂಡಾ ಲಭ್ಯ. ಹೊಸ ವಾಹನಗಳ ಬುಕ್ಕಿಂಗ್ ಮೇಲೆ ಹೆಚ್ಚುವರಿ ರಿಯಾಯಿತಿ ಕೂಡಾ ನೀಡಲಾಗುತ್ತಿದೆ.

Related posts

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಎಳನೀರಿನಲ್ಲಿ ಮೊಟ್ಟಮೊದಲ ಸಾಹಿತ್ಯ ಕಾರ್ಯಕ್ರಮ: ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ

Suddi Udaya

ನಾಪತ್ತೆಯಾಗಿದ್ದ ಬೆಳಾಲು ಮಾಯಾ ಅತ್ರಿಜಾಲು ತಮ್ಮಯ್ಯ ಗೌಡರ ಮೃತ‌ದೇಹ ಕೆರೆಯಲ್ಲಿ ಪತ್ತೆ- ಶವ ಮೇಲೆತ್ತಿದ‌ ಶೌಯ೯ ವಿಪತ್ತು ತಂಡ

Suddi Udaya

ಅ.10: ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ “ಕೆಸರ್‌ಡ್ ಒಂಜಿ ದಿನ”

Suddi Udaya

ವಿ.ಪ. ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ತಣ್ಣೀರುಪoತ, ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸoಸದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!