July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತ್ ಅಟೋ ಕಾರ್‍ಸ್ ನಲ್ಲಿ ಮಾನ್ಸೂನ್ ಉಚಿತ ತಪಾಸಣೆ ಶಿಬಿರಕ್ಕೆ ಚಾಲನೆ

ಬೆಳ್ತಂಗಡಿ: ಕಳೆದ 17 ವರ್ಷಗಳಿಂದ ಮಾರುತಿ ಸುಝುಕಿ ಅವರ ಅಧಿಕೃತ ಡೀಲರ್ ಆದ ಭಾರತ್ ಅಟೋ ಕಾರ್‍ಸ್ ಅವರು ಸಾರ್ಥಕ ಸೇವೆಯಿಂದ ಹೆಸರು ವಾಸಿಯಾಗಿದ್ದು, ಎಲ್ಲರ ಬಹು ನಿರೀಕ್ಷಿತ ಮಾನ್ಸೂನ್ ಉಚಿತ ತಪಾಸಣೆ ಶಿಬಿರವು ಜು.8 ಮತ್ತು 9 ರಂದು ಬೆಳ್ತಂಗಡಿ , ಉಜಿರೆ ಹಾಗೂ ತನ್ನ ಎಲ್ಲಾ ವಿಸ್ತರಣಾ ಮಳಿಗೆಗಳಲ್ಲಿ ನಡೆಯಲಿದೆ.

ಇಂದು ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳ ತಪಾಸಣಾ ಶಿಬಿರವು ನಡೆಯಿತು.

ಈ ಶಿಬಿರದಲ್ಲಿ ವಾಹನಗಳ ಉಚಿತ ಕನ್ಸ್ಯುಮೇಬಲ್ ಟಾಪ್ ಆಪ್ ಮತ್ತು ಸಾಮಾನ್ಯ ತಪಾಸಣೆ, ಲೇಬರ್ ಮತ್ತು ಬಿಡಿ ಭಾಗಗಳ ಮೇಲೆ ರಿಯಾಯಿತಿ, ಉಚಿತ ಮೌಲ್ಯ ಮಾಪನ, ಕಾರ್ ಕೇರ್ ಟ್ರೀಟ್‌ಮೆಂಟ್‌ಗಳ ಮೇಲೆ ವಿಶೇಷ ಕೊಡುಗೆ, ಲಕ್ಕಿ ಡ್ರಾ, ಉಚಿತ ಕೊಡುಗೆಗಳು ಕೂಡಾ ಲಭ್ಯ. ಹೊಸ ವಾಹನಗಳ ಬುಕ್ಕಿಂಗ್ ಮೇಲೆ ಹೆಚ್ಚುವರಿ ರಿಯಾಯಿತಿ ಕೂಡಾ ನೀಡಲಾಗುತ್ತಿದೆ.

Related posts

ಎಳನೀರು ಅರಣ್ಯ ಪ್ರದೇಶದಲ್ಲಿ ಬೆಂಕಿ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಕೇಂದ್ರ ತನಿಖಾ ಸಂಸ್ಥೆಯ ಮುಖಾಂತರ ಹೆಚ್ಚಿನ ತನಿಖೆಯನ್ನು ನಡೆಸುವಂತೆ ವೇಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ವೇಣೂರು ಪೊಲೀಸರಿಗೆ ಮನವಿ

Suddi Udaya

ಬಿಜೆಪಿ ತೆಕ್ಕೆಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಬಿರುಸಿನ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ -9, ಕಾಂಗ್ರೇಸ್ -3 ಗೆಲುವು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಬಿಸಿ ಊಟಕ್ಕೆ ಚಾಲನೆ

Suddi Udaya

ಧರ್ಮಸ್ಥಳ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಉಜಿರೆ: ನವೀಕೃತ ಉದಯ ಚಿಕನ್ ಸೆಂಟರ್ ಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya
error: Content is protected !!