23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೈನ ಮುನಿ ಆಚಾರ್ಯ ಶ್ರೀ ಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ : ಶಾಸಕ ಹರೀಶ್ ಪೂಂಜ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಜೈನ ಮುನಿ ಆಚಾರ್ಯ ಶ್ರೀ 108ಕಾಮ ಕುಮಾರ ನಂದಿ ಮಹಾರಾಜರ ಬೀಕರ ಹತ್ಯೆ ಖಂಡನೀಯ ಎಂದು ಶಾಸಕರಾದ ಹರೀಶ್ ಪೂಂಜ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ ಹಾಗೂ ಕೊಲೆಗಡುಕರಿಗೆ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರನ್ನು ಒತ್ತಾಯಿಸಿದ್ದಾರೆ . ದಿಗಂಬರ ಮುನಿಗಳನ್ನು ಈ ರೀತಿ ಹೇಯವಾಗಿ ಕೊಲೆಮಾಡಿರುವುದು ಹಿಂದು ಸಮಾಜ ಒಪ್ಪಲು ಸಾಧ್ಯವೇ ಇಲ್ಲ

Related posts

ಶಿಶಿಲ ಗ್ರಾ.ಪಂ. ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬಂದಾರು ಗ್ರಾಮಸ್ಥರಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಮಚ್ಚಿನ: ಪಾಲಡ್ಕ- ಪಲ್ಲೆಕೋಡಿ ರಸ್ತೆ ಕೆಸರುಮಯ; ಓಡಾಟ ಶೋಚನೀಯ

Suddi Udaya

ಪಿಲಾತಬೆಟ್ಟು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ನೇತ್ರಾವತಿ ನದಿಯಲ್ಲಿ ಬಿದ್ದು ಮಂಜೊಟ್ಟಿಯ ಯುವಕ ಮೃತ್ಯು

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಂದಂತಹ ಗ್ರಾಹಕರಿಗೆ ಗಿಡಗಳನ್ನು ನೀಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ

Suddi Udaya
error: Content is protected !!