30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಇನ್ನೊಂದು ವಾಹನಕ್ಕೆ ಸೈಡ್ ಕೊಡುವ ಸಂದರ್ಭ ಚರಂಡಿಗೆ ಜಾರಿದ ಕೆ ಎಸ್ ಆರ್ ಟಿ ಸಿ ಬಸ್ಸು

ಮಡಂತ್ಯಾರು; ಕೊಲ್ಪದಬೈಲು ಎಂಬಲ್ಲಿ ದರ್ಮಸ್ಥಳ ಕಡೆ ಸಾಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸು ಇನ್ನೊಂದು ಗಾಡಿಗೆ ಸೈಡ್ ಕೊಡುವ ಸಂದರ್ಭ ಜಾರಿ ಮಾರ್ಗದ ಬದಿಯ ಚರಂಡಿಗೆ ಬಿದ್ದ ಘಟನೆ ಜು 9‌ರಂದು ನಡೆದಿದೆ.

ಸ್ಥಳೀಯ ಜನರು ಬಸ್ಸನ್ನು ಚರಂಡಿಯಿಂದ ಮೆಲೆತ್ತಲು ಸಹಕರಿಸಿದರು ಸಾದ್ಯವಾಗಿಲ್ಲ ರಸ್ತೆಯ ಅಗಲಿಕರಣದ ಕಾಮಗಾರಿ ಕೆಲಸ ಮಳೆಗಾಲದ ಸಂದರ್ಭದಲ್ಲಿ ನಡೆಯುತ್ತಿದ್ದು ಮಾರ್ಗದ ಬದಿಯಲ್ಲಿ ಮಣ್ಣು ತುಂಬಿ ವಾಹನ ಚಾಲಕರು ಜನರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗಲು ಕಷ್ಟ ಹರಹಾಸ ಪಡುತ್ತಿದ್ದಾರೆ.

Related posts

ಬಳಂಜ: ಶ್ರೀ ಶಾರದೋತ್ಸವದ ಅಂಗವಾಗಿ ವಾಲಿಬಾಲ್ ಪಂದ್ಯಾಟ, ಯುವ ಉದ್ಯಮಿ ರಾಕೇಶ್ ಹೆಗ್ಡೆಯವರಿಂದ ಕ್ರೀಡಾಂಗಣ ಉದ್ಘಾಟನೆ

Suddi Udaya

ಮುಂಡೂರು ಶ್ರೀ ನಾಗಂಬಿಕಾ ದೇವಸ್ಥಾನದಲ್ಲಿ ಸಂಭ್ರಮದ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಖ್ಯಾತ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿಯವರಿಗೆ ಅಭಿನಂದನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್‌ದಳದಿಂದ ಪ್ರಶಸ್ತಿ ಪತ್ರ ವಿತರಣೆ

Suddi Udaya

ಅಳದಂಗಡಿ ಗ್ರಾ.ಪಂಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ ಕೆ. ಭೇಟಿ: ಪಂಚಾಯತ್ ವ್ಯಾಪ್ತಿಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳ ಪರಿಶೀಲನೆ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya
error: Content is protected !!