25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಇನ್ನೊಂದು ವಾಹನಕ್ಕೆ ಸೈಡ್ ಕೊಡುವ ಸಂದರ್ಭ ಚರಂಡಿಗೆ ಜಾರಿದ ಕೆ ಎಸ್ ಆರ್ ಟಿ ಸಿ ಬಸ್ಸು

ಮಡಂತ್ಯಾರು; ಕೊಲ್ಪದಬೈಲು ಎಂಬಲ್ಲಿ ದರ್ಮಸ್ಥಳ ಕಡೆ ಸಾಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸು ಇನ್ನೊಂದು ಗಾಡಿಗೆ ಸೈಡ್ ಕೊಡುವ ಸಂದರ್ಭ ಜಾರಿ ಮಾರ್ಗದ ಬದಿಯ ಚರಂಡಿಗೆ ಬಿದ್ದ ಘಟನೆ ಜು 9‌ರಂದು ನಡೆದಿದೆ.

ಸ್ಥಳೀಯ ಜನರು ಬಸ್ಸನ್ನು ಚರಂಡಿಯಿಂದ ಮೆಲೆತ್ತಲು ಸಹಕರಿಸಿದರು ಸಾದ್ಯವಾಗಿಲ್ಲ ರಸ್ತೆಯ ಅಗಲಿಕರಣದ ಕಾಮಗಾರಿ ಕೆಲಸ ಮಳೆಗಾಲದ ಸಂದರ್ಭದಲ್ಲಿ ನಡೆಯುತ್ತಿದ್ದು ಮಾರ್ಗದ ಬದಿಯಲ್ಲಿ ಮಣ್ಣು ತುಂಬಿ ವಾಹನ ಚಾಲಕರು ಜನರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗಲು ಕಷ್ಟ ಹರಹಾಸ ಪಡುತ್ತಿದ್ದಾರೆ.

Related posts

ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಸಹಪ್ರಯಾಣಿಕನಿಂದ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ಮೂಲದ ಅಝೀಮ್ ಬಂಧನ

Suddi Udaya

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಾಂಗ್ರೆಸ್‌ ಮುಖಂಡರು

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಕಕ್ಕಿಂಜೆ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಬೃಹತ್ ಉಚಿತ ವೈದ್ಯಕೀಯ ಚಿಕಿತ್ಸಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಜಿಲ್ಲಾ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ಧತಿ ನಿರ್ಮೂಲನ ಸಮಿತಿಗೆ ಶೇಖರ್ ಲಾಯಿಲ ನೇಮಕ

Suddi Udaya
error: Content is protected !!