32.6 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಇನ್ನೊಂದು ವಾಹನಕ್ಕೆ ಸೈಡ್ ಕೊಡುವ ಸಂದರ್ಭ ಚರಂಡಿಗೆ ಜಾರಿದ ಕೆ ಎಸ್ ಆರ್ ಟಿ ಸಿ ಬಸ್ಸು

ಮಡಂತ್ಯಾರು; ಕೊಲ್ಪದಬೈಲು ಎಂಬಲ್ಲಿ ದರ್ಮಸ್ಥಳ ಕಡೆ ಸಾಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸು ಇನ್ನೊಂದು ಗಾಡಿಗೆ ಸೈಡ್ ಕೊಡುವ ಸಂದರ್ಭ ಜಾರಿ ಮಾರ್ಗದ ಬದಿಯ ಚರಂಡಿಗೆ ಬಿದ್ದ ಘಟನೆ ಜು 9‌ರಂದು ನಡೆದಿದೆ.

ಸ್ಥಳೀಯ ಜನರು ಬಸ್ಸನ್ನು ಚರಂಡಿಯಿಂದ ಮೆಲೆತ್ತಲು ಸಹಕರಿಸಿದರು ಸಾದ್ಯವಾಗಿಲ್ಲ ರಸ್ತೆಯ ಅಗಲಿಕರಣದ ಕಾಮಗಾರಿ ಕೆಲಸ ಮಳೆಗಾಲದ ಸಂದರ್ಭದಲ್ಲಿ ನಡೆಯುತ್ತಿದ್ದು ಮಾರ್ಗದ ಬದಿಯಲ್ಲಿ ಮಣ್ಣು ತುಂಬಿ ವಾಹನ ಚಾಲಕರು ಜನರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗಲು ಕಷ್ಟ ಹರಹಾಸ ಪಡುತ್ತಿದ್ದಾರೆ.

Related posts

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮಹಾಸಭೆ: ವಾರ್ಷಿಕ 150 ಕೋಟಿ ವ್ಯವಹಾರ ಮಾಡಿ 69 ಲಕ್ಷ ನಿವ್ವಳ ಲಾಭ ಗಳಿಸಿದ್ದೇವೆ: ನವೀನ್ ಕೆ ಸಾಮಾನಿ

Suddi Udaya

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

Suddi Udaya

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ

Suddi Udaya

ತೋಟತ್ತಾಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಗುರುಪೂಜೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಮಂಗಳೂರು ಸಂಸದ ಬ್ರಿಜೇಶ್ ಚೌಟ ಹಾಗೂ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರ ಅಧ್ಯಕ್ಷ ಚಿತ್ತರಂಜನ್

Suddi Udaya

ಜ.7 : ಧರ್ಮಸ್ಥಳದಲ್ಲಿ ನೂತನ ಸಂಕೀರ್ಣ ಶ್ರೀ ಸಾನ್ನಿಧ್ಯ ಉದ್ಘಾಟನೆ ಹಾಗೂ ಜ್ಞಾನ ದೀಪ ಕಾರ್ಯಕ್ರಮ

Suddi Udaya
error: Content is protected !!