September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಇನ್ನೊಂದು ವಾಹನಕ್ಕೆ ಸೈಡ್ ಕೊಡುವ ಸಂದರ್ಭ ಚರಂಡಿಗೆ ಜಾರಿದ ಕೆ ಎಸ್ ಆರ್ ಟಿ ಸಿ ಬಸ್ಸು

ಮಡಂತ್ಯಾರು; ಕೊಲ್ಪದಬೈಲು ಎಂಬಲ್ಲಿ ದರ್ಮಸ್ಥಳ ಕಡೆ ಸಾಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸು ಇನ್ನೊಂದು ಗಾಡಿಗೆ ಸೈಡ್ ಕೊಡುವ ಸಂದರ್ಭ ಜಾರಿ ಮಾರ್ಗದ ಬದಿಯ ಚರಂಡಿಗೆ ಬಿದ್ದ ಘಟನೆ ಜು 9‌ರಂದು ನಡೆದಿದೆ.

ಸ್ಥಳೀಯ ಜನರು ಬಸ್ಸನ್ನು ಚರಂಡಿಯಿಂದ ಮೆಲೆತ್ತಲು ಸಹಕರಿಸಿದರು ಸಾದ್ಯವಾಗಿಲ್ಲ ರಸ್ತೆಯ ಅಗಲಿಕರಣದ ಕಾಮಗಾರಿ ಕೆಲಸ ಮಳೆಗಾಲದ ಸಂದರ್ಭದಲ್ಲಿ ನಡೆಯುತ್ತಿದ್ದು ಮಾರ್ಗದ ಬದಿಯಲ್ಲಿ ಮಣ್ಣು ತುಂಬಿ ವಾಹನ ಚಾಲಕರು ಜನರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗಲು ಕಷ್ಟ ಹರಹಾಸ ಪಡುತ್ತಿದ್ದಾರೆ.

Related posts

ಅಗ್ರಿಲೀಫ್ ಸಂಸ್ಥೆಯಲ್ಲಿ ವಿವಿಧ ಉದ್ಯೋಗಾವಕಾಶ: ಆ.18ರಂದು ಒಷ್ಯನ್ ಪರ್ಲ್ ನಲ್ಲಿ ಮೆಗಾ ಉದ್ಯೋಗ ಮೇಳ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ: ವನಮಹೋತ್ಸವ ಹಾಗೂ ಆರೋಗ್ಯ ತರಬೇತಿ ಕಾರ್ಯಕ್ರಮ

Suddi Udaya

ಬಂದಾರು: ಆದಿಪೂಜಿತ ಸಿದ್ದಿವಿನಾಯಕ ಕನ್ನಡ ಭಕ್ತಿಗೀತೆ ಆಡಿಯೋ ಬಿಡುಗಡೆ

Suddi Udaya

ರಸ್ತೆ ಬದಿ ತ್ಯಾಜ ಎಸೆದ ನಿವೃತ್ತ ಸರ್ಕಾರಿ ಅಧಿಕಾರಿಗೆ ದಂಡದ ರುಚಿ ತೋರಿಸಿದ ನಿಡ್ಲೆ ಗ್ರಾ.ಪಂ.

Suddi Udaya

ಶಿಕ್ಷಕಿ ಪವಿತ್ರಾ ದಿನೇಶ್ ಕೊಕ್ಕಡ ರವರಿಗೆ ‘ಕನ್ನಡ ಪಯಸ್ವಿನಿ ಶಿಕ್ಷಣ ರತ್ನ ಅಚೀವ್ಮೆಂಟ್ ಅವಾರ್ಡ್’ ಪ್ರದಾನ

Suddi Udaya

ಹೊಕ್ಕಾಡಿಗೋಳಿ: ಶ್ರೀ ಮಹಿಷ ಮರ್ದಿನಿ ಕಂಬಳ ಸಮಿತಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಕರೆ ಮುಹೂರ್ತ

Suddi Udaya
error: Content is protected !!