25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯಾ ಎಂಜಿರ ಎಂಬಲ್ಲಿ ಆಪಲ್ ಲೋಡ್ ಗಾಡಿ ಪಲ್ಟಿ : ಇಬ್ಬರು ಪ್ರಾಣಾಪಾಯದಿಂದ ಪಾರು

ರೆಖ್ಯಾ : ರಾಷ್ಟ್ರೀಯ ಹೆದ್ದಾರಿ ರೆಖ್ಯಾ ಎಂಜಿರ ಎಂಬಲ್ಲಿ ಬೆಂಗಳೂರಿನಿಂದ ಮಂಗಳೂರಿನ ಕಡೆಗೆ ಬರುತ್ತಿದ್ದ ಸೇಬು ಹಣ್ಣು ತುಂಬಿದ ಲಾರಿಯೊಂದು ರಸ್ತೆಯಿಂದ ಕೆಳಗುರುಳಿದ ಘಟನೆ ಜು. 8 ರಂದು ರಾತ್ರಿ ನಡೆದಿದೆ.

ಲಾರಿಯಲ್ಲಿ ಇಬ್ಬರಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ.

Related posts

ಧರ್ಮಸಂರಕ್ಷಣಾ ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್ ಪಕ್ಕದಲ್ಲೇ ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣೆಗೆಗಳನ್ನು ಹೊಂದಿರುವ ಬ್ಯಾನರ್ ಅಳವಡಿಕೆ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಎಸ್‌ಡಿಟಿಯು ಆಟೋ ಯೂನಿಯನ್ ಬಾಜಾರ್ ಘಟಕ ಅಸ್ಥಿತ್ವಕ್ಕೆ

Suddi Udaya

ಗುರಿಪಳ್ಳದಲ್ಲಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸನತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಸುರಕ್ಷಿತ ಹೆರಿಗೆಯನ್ನು ಖಾತ್ರಿಪಡಿಸುವ ಗುಣಮಟ್ಟದ ಮಾನದಂಡ ಮಾನ್ಯತಾ ಪ್ರಮಾಣಪತ್ರ

Suddi Udaya

ಪಂಚಾಯತ್ ಮಟ್ಟದಲ್ಲಿ ಜನಸಾಮಾನ್ಯರಿಗೆ ಕಾಂಗ್ರೆಸ್ ಸರಕಾರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಜೂ.23 ರಂದು ದ.ಕ ಜಿಲ್ಲೆಯಲ್ಲಿ ಬಿಜೆಪಿ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya
error: Content is protected !!