September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಇನ್ನೊಂದು ವಾಹನಕ್ಕೆ ಸೈಡ್ ಕೊಡುವ ಸಂದರ್ಭ ಚರಂಡಿಗೆ ಜಾರಿದ ಕೆ ಎಸ್ ಆರ್ ಟಿ ಸಿ ಬಸ್ಸು

ಮಡಂತ್ಯಾರು; ಕೊಲ್ಪದಬೈಲು ಎಂಬಲ್ಲಿ ದರ್ಮಸ್ಥಳ ಕಡೆ ಸಾಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸು ಇನ್ನೊಂದು ಗಾಡಿಗೆ ಸೈಡ್ ಕೊಡುವ ಸಂದರ್ಭ ಜಾರಿ ಮಾರ್ಗದ ಬದಿಯ ಚರಂಡಿಗೆ ಬಿದ್ದ ಘಟನೆ ಜು 9‌ರಂದು ನಡೆದಿದೆ.

ಸ್ಥಳೀಯ ಜನರು ಬಸ್ಸನ್ನು ಚರಂಡಿಯಿಂದ ಮೆಲೆತ್ತಲು ಸಹಕರಿಸಿದರು ಸಾದ್ಯವಾಗಿಲ್ಲ ರಸ್ತೆಯ ಅಗಲಿಕರಣದ ಕಾಮಗಾರಿ ಕೆಲಸ ಮಳೆಗಾಲದ ಸಂದರ್ಭದಲ್ಲಿ ನಡೆಯುತ್ತಿದ್ದು ಮಾರ್ಗದ ಬದಿಯಲ್ಲಿ ಮಣ್ಣು ತುಂಬಿ ವಾಹನ ಚಾಲಕರು ಜನರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗಲು ಕಷ್ಟ ಹರಹಾಸ ಪಡುತ್ತಿದ್ದಾರೆ.

Related posts

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಉಪ್ಪಿನಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಮೈರೋಳ್ತಡ್ಕ ಸ. ಉ. ಹಿ.ಪ್ರಾ.ಶಾಲೆಯ ನೂತನ ಶಾಲಾಭಿವೃದ್ಧಿ ಸಮಿತಿ ರಚನೆ

Suddi Udaya

ಜಮಲಾಬಾದ್ ಇದ್ಗದಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya
error: Content is protected !!