25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಇನ್ನೊಂದು ವಾಹನಕ್ಕೆ ಸೈಡ್ ಕೊಡುವ ಸಂದರ್ಭ ಚರಂಡಿಗೆ ಜಾರಿದ ಕೆ ಎಸ್ ಆರ್ ಟಿ ಸಿ ಬಸ್ಸು

ಮಡಂತ್ಯಾರು; ಕೊಲ್ಪದಬೈಲು ಎಂಬಲ್ಲಿ ದರ್ಮಸ್ಥಳ ಕಡೆ ಸಾಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸು ಇನ್ನೊಂದು ಗಾಡಿಗೆ ಸೈಡ್ ಕೊಡುವ ಸಂದರ್ಭ ಜಾರಿ ಮಾರ್ಗದ ಬದಿಯ ಚರಂಡಿಗೆ ಬಿದ್ದ ಘಟನೆ ಜು 9‌ರಂದು ನಡೆದಿದೆ.

ಸ್ಥಳೀಯ ಜನರು ಬಸ್ಸನ್ನು ಚರಂಡಿಯಿಂದ ಮೆಲೆತ್ತಲು ಸಹಕರಿಸಿದರು ಸಾದ್ಯವಾಗಿಲ್ಲ ರಸ್ತೆಯ ಅಗಲಿಕರಣದ ಕಾಮಗಾರಿ ಕೆಲಸ ಮಳೆಗಾಲದ ಸಂದರ್ಭದಲ್ಲಿ ನಡೆಯುತ್ತಿದ್ದು ಮಾರ್ಗದ ಬದಿಯಲ್ಲಿ ಮಣ್ಣು ತುಂಬಿ ವಾಹನ ಚಾಲಕರು ಜನರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗಲು ಕಷ್ಟ ಹರಹಾಸ ಪಡುತ್ತಿದ್ದಾರೆ.

Related posts

ಬಂದಾರು :ಪೆರ್ಲ -ಬೈಪಾಡಿ ನಿವಾಸಿ ನಾರಾಯಣ ಪೂಜಾರಿ ನಿಧನ

Suddi Udaya

ಕೊಯ್ಯೂರು: ಜೀಪು ಮತ್ತು ಸರಕಾರಿ ಬಸ್ ನಡುವೆ ಅಪಘಾತ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಎಲ್.ಹೆಚ್. ಮಂಜುನಾಥ್

Suddi Udaya

ವಾಣಿ ಶಿಕ್ಷಣ ಸಂಸ್ಥೆಗಳ ಬಸ್ ಚಾಲಕ ಶಶಿಧರ ಗೌಡ ಪಣಿಕ್ಕಲ್ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟನೆ

Suddi Udaya
error: Content is protected !!