July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಇನ್ನೊಂದು ವಾಹನಕ್ಕೆ ಸೈಡ್ ಕೊಡುವ ಸಂದರ್ಭ ಚರಂಡಿಗೆ ಜಾರಿದ ಕೆ ಎಸ್ ಆರ್ ಟಿ ಸಿ ಬಸ್ಸು

ಮಡಂತ್ಯಾರು; ಕೊಲ್ಪದಬೈಲು ಎಂಬಲ್ಲಿ ದರ್ಮಸ್ಥಳ ಕಡೆ ಸಾಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸು ಇನ್ನೊಂದು ಗಾಡಿಗೆ ಸೈಡ್ ಕೊಡುವ ಸಂದರ್ಭ ಜಾರಿ ಮಾರ್ಗದ ಬದಿಯ ಚರಂಡಿಗೆ ಬಿದ್ದ ಘಟನೆ ಜು 9‌ರಂದು ನಡೆದಿದೆ.

ಸ್ಥಳೀಯ ಜನರು ಬಸ್ಸನ್ನು ಚರಂಡಿಯಿಂದ ಮೆಲೆತ್ತಲು ಸಹಕರಿಸಿದರು ಸಾದ್ಯವಾಗಿಲ್ಲ ರಸ್ತೆಯ ಅಗಲಿಕರಣದ ಕಾಮಗಾರಿ ಕೆಲಸ ಮಳೆಗಾಲದ ಸಂದರ್ಭದಲ್ಲಿ ನಡೆಯುತ್ತಿದ್ದು ಮಾರ್ಗದ ಬದಿಯಲ್ಲಿ ಮಣ್ಣು ತುಂಬಿ ವಾಹನ ಚಾಲಕರು ಜನರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗಲು ಕಷ್ಟ ಹರಹಾಸ ಪಡುತ್ತಿದ್ದಾರೆ.

Related posts

ನಡ ಸರಕಾರಿ ಪಿ.ಯು ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕಳೆಂಜ ಗ್ರಾ.ಪಂ. ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಸೇತುವೆಗೆ ಅಡ್ಡಾವಾಗಿ ಸಿಕ್ಕಾಕಿಗೊಂಡಿದ್ದ ಮರ ತೆರವು

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಹಬ್ಬ ಆಚರಣೆ

Suddi Udaya

ಧರ್ಮಸ್ಥಳ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ದೊರೆರಾಜು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಹಾಗೂ ರಾಜ್ಯ ಯುವ ಕಾಂಗ್ರೆಸ್ ಉಸ್ತುವಾರಿ ನಿಗಮ್ ಭಂಡಾರಿ ಭೇಟಿ:

Suddi Udaya

ಬೆಳ್ತಂಗಡಿ :14ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ: ಗೌರಿ ಗಣೇಶ ವಿಗ್ರಹ ಪ್ರತಿಷ್ಠಾಪನೆ

Suddi Udaya
error: Content is protected !!