22.9 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಶಿಶಿಲ:ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

ಶಿಶಿಲ :ಶಿಶಿಲ ಗ್ರಾಮದ ಜನರು ಭೂ ಪರಿವರ್ತನೆಗೆ ಅರ್ಜಿ ಸಲ್ಲಿಸಿ ಬಹಳ ಸಮಯವಾದರು ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಮತ್ತು ಶಿಶಿಲ ಗ್ರಾಮದ ಸಮಗ್ರ ಅಭಿವೃದ್ಧಿ ಬಗ್ಗೆ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದ. ಕ. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರಿಗೆ ಲಾಯಿಲದಲ್ಲಿ ಜು.8 ನಡೆದ ಜನತಾ ದರ್ಶನದಲ್ಲಿ ಮನವಿ ಮಾಡಲಾಯಿತು.

ಪಂಚಾಯತ್ ಅಧ್ಯಕ್ಷ ಸಂದೀಪ್ ಅಮ್ಮುಡಂಗೆ, ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಕರುಣಾಕರ್ ಶಿಶಿಲ ಈ ಮನವಿ ಮಾಡಿದರು.

Related posts

ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ನಿಡ್ಲೆ : ಪ್ರತಿಭಾ ಪುರಸ್ಕಾರ ಹಾಗೂ ಯಕ್ಷಗಾನ ಕಾರ್ಯಕ್ರಮ: ಪುತ್ತೂರಿನ ಅರುಣ್ ಪುತ್ತಿಲ , ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಉಜಿರೆ  ಅತ್ತಾಜೆ ಕೇಶವ ಭಟ್ ಅವಿಭಕ್ತ ಕುಟುಂಬಕ್ಕೆ ಉಂಡೆಮನೆ ಪ್ರಶಸ್ತಿ   

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ನಗರ ಭಜನಾ ಸಪ್ತಾಹದ ಪ್ರಯುಕ್ತ ಪಿಲಿ- ನಲಿಕೆ

Suddi Udaya

ಕಲ್ಮಂಜ : ಬಜಿಲ ರಸ್ತೆಯಲ್ಲಿ ನೀರು ನಿಂತಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ : ಸ್ಥಳಕ್ಕೆ ತಹಶೀಲ್ದಾರ್ ಭೇಟಿ; ವೀಕ್ಷಣೆ

Suddi Udaya

ಆದಿವಾಸಿಗಳ ಪ್ರಶ್ನೆಗಳಿಗೆ ಸರಕಾರದ ಸ್ಪಂದನೆ: ಬಜೆಟ್ ನ ಕೆಲವು ಅಂಶಗಳಿಗೆ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸ್ವಾಗತ

Suddi Udaya
error: Content is protected !!