23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಶಿಶಿಲ:ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

ಶಿಶಿಲ :ಶಿಶಿಲ ಗ್ರಾಮದ ಜನರು ಭೂ ಪರಿವರ್ತನೆಗೆ ಅರ್ಜಿ ಸಲ್ಲಿಸಿ ಬಹಳ ಸಮಯವಾದರು ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಮತ್ತು ಶಿಶಿಲ ಗ್ರಾಮದ ಸಮಗ್ರ ಅಭಿವೃದ್ಧಿ ಬಗ್ಗೆ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದ. ಕ. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರಿಗೆ ಲಾಯಿಲದಲ್ಲಿ ಜು.8 ನಡೆದ ಜನತಾ ದರ್ಶನದಲ್ಲಿ ಮನವಿ ಮಾಡಲಾಯಿತು.

ಪಂಚಾಯತ್ ಅಧ್ಯಕ್ಷ ಸಂದೀಪ್ ಅಮ್ಮುಡಂಗೆ, ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಕರುಣಾಕರ್ ಶಿಶಿಲ ಈ ಮನವಿ ಮಾಡಿದರು.

Related posts

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ . ಸುಭಾಶ್ಚಂದ್ರ ಸುರ್ಯಗುತ್ತು ಇವರ ಸ್ಮರಣಾರ್ಥ ಪುಸ್ತಕ ವಿತರಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರು ಸೇರಿ ಮೃತದೇಹ ಹೂತು ಹಾಕಿರುವ ಆರೋಪ ಪ್ರಕರಣ : ಭಾಸ್ಕರ್ ನಾಯ್ಕ್ ರವರಿಂದ ಎಸ್.ಐ.ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಬಂದಾರು ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಹೈಕೋರ್ಟ್ ನ ಹಿರಿಯ ನ್ಯಾಯವಾದಿ ಬಾಲನ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

Suddi Udaya
error: Content is protected !!