27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿರಂತರ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ಗ್ರಾಮಸ್ಥರು, ಏರ್‌ಟೆಲ್ ವಿರುದ್ಧ ತೆಂಕಕಾರಂದೂರು ಗ್ರಾಮಸ್ಥರ ಪ್ರತಿಭಟನೆ

ತೆಂಕಕಾರಂದೂರು:ನಿರಂತರ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ತೆಂಕಕಾರಂದೂರು ಗ್ರಾಮಸ್ಥರು ಏರ್‌ಟೆಲ್ ಸಂಸ್ಥೆ ವಿರುಧ್ದ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಏರ್‌ಟೆಲ್ ನೆಟ್‌ವರ್ಕ್ ವಿರುಧ್ದ ಘೋಷಣೆಯನ್ನು ಕೂಗಲಾಯಿತು ಮತ್ತು ನೆಟ್‌ವರ್ಕ್ ಸಮಸ್ಯೆಯನ್ನು ಬಗೆಹರಿಸಲು ಗಡುವು ನೀಡಲಾಯಿತು ಮತ್ತು ಮುಂದಿನ ದಿನಗಳಲ್ಲಿ ಕಾನೂನಾತ್ಮಕವಾಗಿ ಬೃಹತ್ ಪ್ರತಿಭಟನೆಯನ್ನು ನಡೆಸುವುದಾಗಿ ತಿಳಿಸಿದರು. ಪ್ರತಿಭಟನೆಯಲ್ಲಿ ಬಳಂಜ ಗ್ರಾಮ ಪಂಚಾಯತ್ ಸದಸ್ಯರಾದ ನಿಝಾಮ್ ಕಟ್ಟೆ, ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಇದರ ಅಧ್ಯಕ್ಷರಾದ ನವಾಝ್ ಶರೀಫ್ ಕಟ್ಟೆ, ಹಳೆ ವಿಧ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರಮೋದರ ( ಮುನ್ನ) ಕಟ್ಟೆ, ಪವನ್ ಕಟ್ಟೆ, ಅಶ್ರಫ್ ಗುಂಡೇರಿ, ಮುಸ್ತಫ ಮಂಜೋಟ್ಟಿ, ಅಶ್ರಫ್ ಕಟ್ಟೆ, ನಾರಯಣ ಗಿಂಡಾಡಿ, ಹಮೀದ್ ಕಟ್ಟೆ, ಅಶ್ರಫ್ ಮಂಜೋಟ್ಟಿ, ಸುದರ್ಶನ್ ಗಿಂಡಾಡಿ, ಪುತ್ತು ಕಟ್ಟೆ, ದಯಾನಂದ ಗಿಂಡಾಡಿ , ರಿಕ್ಷಾ ಚಾಲಕರು ಮತ್ತು ಮಾಲಕರು ಊರಿನ ನಾಗರಿಕರು ಭಾಗವಹಿಸಿದರು.

Related posts

ಮುಂಡಾಜೆ: ಪೌಷ್ಟಿಕ ಆಹಾರ ಸಿರಿಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಉಮಾಮಹೇಶ್ವರ ದೇವರಿಗೆ ಸೀಯಾಳ ಅಭಿಷೇಕ ಹಾಗೂ ವಿಶೇಷ ಪೂಜೆ

Suddi Udaya

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿ ಶಾಫಿ ಬೆಳ್ಳಾರೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ವ್ಯವಹಾರದಲ್ಲಿ ಉತ್ತಮ ಪ್ರಗತಿ ಸಾಧಿಸಿದ ಶ್ರೀ ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಇಂದಬೆಟ್ಟು ಶಾಖೆಯ ಉದ್ಘಾಟನೆ

Suddi Udaya

ಉಜಿರೆ: ವಿದ್ಯಾನಗರ ನಿವಾಸಿ ಗೀತಾ ಆಚಾರ್ಯ ನಿಧನ

Suddi Udaya

ನಾರಾವಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!