23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿರಂತರ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ಗ್ರಾಮಸ್ಥರು, ಏರ್‌ಟೆಲ್ ವಿರುದ್ಧ ತೆಂಕಕಾರಂದೂರು ಗ್ರಾಮಸ್ಥರ ಪ್ರತಿಭಟನೆ

ತೆಂಕಕಾರಂದೂರು:ನಿರಂತರ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ತೆಂಕಕಾರಂದೂರು ಗ್ರಾಮಸ್ಥರು ಏರ್‌ಟೆಲ್ ಸಂಸ್ಥೆ ವಿರುಧ್ದ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಏರ್‌ಟೆಲ್ ನೆಟ್‌ವರ್ಕ್ ವಿರುಧ್ದ ಘೋಷಣೆಯನ್ನು ಕೂಗಲಾಯಿತು ಮತ್ತು ನೆಟ್‌ವರ್ಕ್ ಸಮಸ್ಯೆಯನ್ನು ಬಗೆಹರಿಸಲು ಗಡುವು ನೀಡಲಾಯಿತು ಮತ್ತು ಮುಂದಿನ ದಿನಗಳಲ್ಲಿ ಕಾನೂನಾತ್ಮಕವಾಗಿ ಬೃಹತ್ ಪ್ರತಿಭಟನೆಯನ್ನು ನಡೆಸುವುದಾಗಿ ತಿಳಿಸಿದರು. ಪ್ರತಿಭಟನೆಯಲ್ಲಿ ಬಳಂಜ ಗ್ರಾಮ ಪಂಚಾಯತ್ ಸದಸ್ಯರಾದ ನಿಝಾಮ್ ಕಟ್ಟೆ, ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಇದರ ಅಧ್ಯಕ್ಷರಾದ ನವಾಝ್ ಶರೀಫ್ ಕಟ್ಟೆ, ಹಳೆ ವಿಧ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರಮೋದರ ( ಮುನ್ನ) ಕಟ್ಟೆ, ಪವನ್ ಕಟ್ಟೆ, ಅಶ್ರಫ್ ಗುಂಡೇರಿ, ಮುಸ್ತಫ ಮಂಜೋಟ್ಟಿ, ಅಶ್ರಫ್ ಕಟ್ಟೆ, ನಾರಯಣ ಗಿಂಡಾಡಿ, ಹಮೀದ್ ಕಟ್ಟೆ, ಅಶ್ರಫ್ ಮಂಜೋಟ್ಟಿ, ಸುದರ್ಶನ್ ಗಿಂಡಾಡಿ, ಪುತ್ತು ಕಟ್ಟೆ, ದಯಾನಂದ ಗಿಂಡಾಡಿ , ರಿಕ್ಷಾ ಚಾಲಕರು ಮತ್ತು ಮಾಲಕರು ಊರಿನ ನಾಗರಿಕರು ಭಾಗವಹಿಸಿದರು.

Related posts

ಬೆದ್ರಬೆಟ್ಟು ರಿಫಾಯಿಯ್ಯ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ಆಚರಣೆ

Suddi Udaya

ಗುರುವಾಯನಕೆರೆ ರತ್ನಗಿರಿ ಅಮರ್ ಜಾಲ್ ರಸ್ತೆ ಚರಂಡಿ ಬದಿಯಲ್ಲಿ ಅಪಾಯಕಾರಿ ವಿದ್ಯುತ್ ಕಂಬ

Suddi Udaya

ಶ್ಲೋಕ ಕಂಠಪಾಠ : ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಿಷಿಕ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಮಂಚ ಗುರಿಪಳ್ಳ ಇವರಿಗೆ ವಾಟರ್ ಬೆಡ್ ಹಸ್ತಾಂತರ

Suddi Udaya

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಮುಂಜಾಗೃತ ಮಾಹಿತಿ

Suddi Udaya

ಬಸದಿಗಳಿಗೆ ಅನುದಾನ : ಸವಣಾಲು ಕ್ಷೇತ್ರದ ಬಸದಿಯ ಅಭಿವೃದ್ಧಿಗೆ ರೂ.9 ಲಕ್ಷ, ಪುದುವೆಟ್ಟು ಬಸದಿಗೆ ರೂ.50 ಲಕ್ಷ ಬಿಡುಗಡೆ

Suddi Udaya
error: Content is protected !!