July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಶ್ರೀ ನೇಮಿನಾಥ ಸ್ವಾಮಿ ಬಸದಿಯ ನೂತನ ಗೋಪುರದ ಶಿಲಾನ್ಯಾಸ

ಸುಲ್ಕೇರಿ : ಶ್ರೀ ನೇಮಿನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಗೊಳ್ಳುತ್ತಿದ್ದು ಬಸದಿಯ ನೂತನ ಗೋಪುರದ ಶಿಲಾನ್ಯಾಸ ಸಮಾರಂಭ ಜು. 9 ರಂದು ಸುಲ್ಕೇರಿ ಬಸದಿಯಲ್ಲಿ ನಡೆಯಿತು.


ಪುರೋಹಿತರ ಧಾರ್ಮಿಕ ಪೂಜೆಗಳೊಂದಿಗೆ ಪ್ರಾರಂಭಗೊಂಡ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಕೆ.ಹರೀಶ್ ಕುಮಾರ್, ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು, ಮೂಡಬಿದ್ರೆ ಎಕ್ಸ್ ಲೆಂಟ್ ಶಿಕ್ಷಣ ಸಂಸ್ಥೆಯ ಯುವರಾಜ ಜೈನ್, ನೂರಾಳ್ ಬೆಟ್ಟು ಜಯಧವಳದ ವಿಜಯ ಕುಮಾರ್ ಜೈನ್, ಮನ್ಮಥ ಕುಮಾರ್ ನೆಲ್ಲಿಕಾರು, ಸತೀಶ್ ಪಡಿವಾಳ್ ಪುತ್ತೂರು ಭಾಗವಹಿಸಿ ಬಸದಿಯ ಕೆಲಸ ಕಾರ್ಯಗಳಿಗೆ ಸಹಾಯ ಮಾಡುವುದರೊಂದಿಗೆ ಶುಭ ಕೋರಿದರು.


ಈ ಸಂದರ್ಭದಲ್ಲಿ ಗಣ್ಯರನ್ನು ಬಸದಿಯ ವತಿಯಿಂದ ಗೌರವಿಸಲಾಯಿತು.
ಆಡಳಿತ ಸಮಿತಿಯ‌ ಮೊಕ್ತೇಸರರಾದ ಎನ್.ರವಿರಾಜ ಹೆಗ್ಡೆ ನಾವರ ಗುತ್ತು ಮತ್ತು ಸಮಸ್ತ ಜೈನ ಭಾಂಧವರು ಭಾಗವಹಿಸಿದ್ದರು.

Related posts

ವಿಶೇಷ ಚೇತನ ಮಕ್ಕಳಿಗೆ ನಲ್ಮೆ, ಸಂಯಮದಿಂದ ವಿಶೇಷ ಭವಿಷ್ಯ ರೂಪಿಸೋಣ: ಡಿ. ವೀರೇಂದ್ರ ಹೆಗ್ಗಡೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಠಲ ಕೊಕ್ಕಡ ಆಯ್ಕೆ

Suddi Udaya

ಬ್ರಹ್ಮಕಲಶೋತ್ಸವದ ಪರ್ವ ಕಾಲದಲ್ಲಿ ಬೆಳ್ತಂಗಡಿ

Suddi Udaya

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಶಿಬಿರಕ್ಕೆ ಸುಲ್ಕೇರಿಯ ಶಶಿಕಾಂತ್ ಆಯ್ಕೆ

Suddi Udaya

ಕುವೆಟ್ಟು: ಸ. ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಜೆಜೆಸಿ ಮತ್ತು ಲೇಡಿ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya
error: Content is protected !!