23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಶ್ರೀ ನೇಮಿನಾಥ ಸ್ವಾಮಿ ಬಸದಿಯ ನೂತನ ಗೋಪುರದ ಶಿಲಾನ್ಯಾಸ

ಸುಲ್ಕೇರಿ : ಶ್ರೀ ನೇಮಿನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಗೊಳ್ಳುತ್ತಿದ್ದು ಬಸದಿಯ ನೂತನ ಗೋಪುರದ ಶಿಲಾನ್ಯಾಸ ಸಮಾರಂಭ ಜು. 9 ರಂದು ಸುಲ್ಕೇರಿ ಬಸದಿಯಲ್ಲಿ ನಡೆಯಿತು.


ಪುರೋಹಿತರ ಧಾರ್ಮಿಕ ಪೂಜೆಗಳೊಂದಿಗೆ ಪ್ರಾರಂಭಗೊಂಡ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಕೆ.ಹರೀಶ್ ಕುಮಾರ್, ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು, ಮೂಡಬಿದ್ರೆ ಎಕ್ಸ್ ಲೆಂಟ್ ಶಿಕ್ಷಣ ಸಂಸ್ಥೆಯ ಯುವರಾಜ ಜೈನ್, ನೂರಾಳ್ ಬೆಟ್ಟು ಜಯಧವಳದ ವಿಜಯ ಕುಮಾರ್ ಜೈನ್, ಮನ್ಮಥ ಕುಮಾರ್ ನೆಲ್ಲಿಕಾರು, ಸತೀಶ್ ಪಡಿವಾಳ್ ಪುತ್ತೂರು ಭಾಗವಹಿಸಿ ಬಸದಿಯ ಕೆಲಸ ಕಾರ್ಯಗಳಿಗೆ ಸಹಾಯ ಮಾಡುವುದರೊಂದಿಗೆ ಶುಭ ಕೋರಿದರು.


ಈ ಸಂದರ್ಭದಲ್ಲಿ ಗಣ್ಯರನ್ನು ಬಸದಿಯ ವತಿಯಿಂದ ಗೌರವಿಸಲಾಯಿತು.
ಆಡಳಿತ ಸಮಿತಿಯ‌ ಮೊಕ್ತೇಸರರಾದ ಎನ್.ರವಿರಾಜ ಹೆಗ್ಡೆ ನಾವರ ಗುತ್ತು ಮತ್ತು ಸಮಸ್ತ ಜೈನ ಭಾಂಧವರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ನಗರ ಮಹಾಶಕ್ತಿ ಕೇಂದ್ರದಸಂಚಾಲಕರಾಗಿ ಸುನೀಲ್ ಬೆಳ್ತಂಗಡಿ, ಸಹಸಂಚಾಲಕರಾಗಿ ನಿತಿನ್

Suddi Udaya

ನೆರಿಯ: ಮನೆಗೆ ಬೆಂಕಿ ತಗುಲಿ ಹಾನಿಯಾದ ಕುಟುಂಬಕ್ಕೆ ಕಿರಣ್ ಚಂದ್ರ ಪುಷ್ಪಗಿರಿಯವರಿಂದ ಧನಸಹಾಯ ಹಸ್ತಾಂತರ

Suddi Udaya

ನಿಡ್ಲೆ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಅಜಿತ್ ಗೌಡ ಕಜೆ ಮರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ನಿಡ್ಲೆ: ರಸ್ತೆಗೆ ಮರದ ಗೆಲ್ಲು ಬಿದ್ದು ಸಂಚಾರ ಅಸ್ತವ್ಯಸ್ಥ

Suddi Udaya

ಅಸ್ಸಯ್ಯದ್ ಕೂರತ್ ತಂಙಳ್ ನಿಧನಕ್ಕೆ ಅಬ್ದುಲ್ ಕರೀಮ್ ಗೇರುಕಟ್ಟೆ ಸಂತಾಪ

Suddi Udaya

ಬೆಳಾಲು: ಅನಂತೋಡಿ ಅನಂತ ಪದ್ಮನಾಭ ದೇವಸ್ಥಾನದಲ್ಲಿ 11ನೇ ವರ್ಷದ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!