23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಶ್ರೀ ನೇಮಿನಾಥ ಸ್ವಾಮಿ ಬಸದಿಯ ನೂತನ ಗೋಪುರದ ಶಿಲಾನ್ಯಾಸ

ಸುಲ್ಕೇರಿ : ಶ್ರೀ ನೇಮಿನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಗೊಳ್ಳುತ್ತಿದ್ದು ಬಸದಿಯ ನೂತನ ಗೋಪುರದ ಶಿಲಾನ್ಯಾಸ ಸಮಾರಂಭ ಜು. 9 ರಂದು ಸುಲ್ಕೇರಿ ಬಸದಿಯಲ್ಲಿ ನಡೆಯಿತು.


ಪುರೋಹಿತರ ಧಾರ್ಮಿಕ ಪೂಜೆಗಳೊಂದಿಗೆ ಪ್ರಾರಂಭಗೊಂಡ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಕೆ.ಹರೀಶ್ ಕುಮಾರ್, ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು, ಮೂಡಬಿದ್ರೆ ಎಕ್ಸ್ ಲೆಂಟ್ ಶಿಕ್ಷಣ ಸಂಸ್ಥೆಯ ಯುವರಾಜ ಜೈನ್, ನೂರಾಳ್ ಬೆಟ್ಟು ಜಯಧವಳದ ವಿಜಯ ಕುಮಾರ್ ಜೈನ್, ಮನ್ಮಥ ಕುಮಾರ್ ನೆಲ್ಲಿಕಾರು, ಸತೀಶ್ ಪಡಿವಾಳ್ ಪುತ್ತೂರು ಭಾಗವಹಿಸಿ ಬಸದಿಯ ಕೆಲಸ ಕಾರ್ಯಗಳಿಗೆ ಸಹಾಯ ಮಾಡುವುದರೊಂದಿಗೆ ಶುಭ ಕೋರಿದರು.


ಈ ಸಂದರ್ಭದಲ್ಲಿ ಗಣ್ಯರನ್ನು ಬಸದಿಯ ವತಿಯಿಂದ ಗೌರವಿಸಲಾಯಿತು.
ಆಡಳಿತ ಸಮಿತಿಯ‌ ಮೊಕ್ತೇಸರರಾದ ಎನ್.ರವಿರಾಜ ಹೆಗ್ಡೆ ನಾವರ ಗುತ್ತು ಮತ್ತು ಸಮಸ್ತ ಜೈನ ಭಾಂಧವರು ಭಾಗವಹಿಸಿದ್ದರು.

Related posts

ಮುಂಡೂರು: ವಿಶ್ವನಾಥ ಪೂಜಾರಿ ನಿಧನ

Suddi Udaya

ಬೆಳಾಲು ಗ್ರಾ.ಪಂ.ನಲ್ಲಿ ಪ್ರಕೃತಿ ವಿಕೋಪ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಭೇಟಿ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್‌ ಆಚರಣೆ

Suddi Udaya

ಬೆದ್ರಬೆಟ್ಟು: ಜಲ್ಸತುಲ್ ಜಮೀಲ್ ಮಿಲಾದ್ 2024 ಪ್ರತಿಭಾ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಮಹಮ್ಮಾಯಿ ಗುಳಿಗ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya
error: Content is protected !!