25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಶ್ರೀ ನೇಮಿನಾಥ ಸ್ವಾಮಿ ಬಸದಿಯ ನೂತನ ಗೋಪುರದ ಶಿಲಾನ್ಯಾಸ

ಸುಲ್ಕೇರಿ : ಶ್ರೀ ನೇಮಿನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಗೊಳ್ಳುತ್ತಿದ್ದು ಬಸದಿಯ ನೂತನ ಗೋಪುರದ ಶಿಲಾನ್ಯಾಸ ಸಮಾರಂಭ ಜು. 9 ರಂದು ಸುಲ್ಕೇರಿ ಬಸದಿಯಲ್ಲಿ ನಡೆಯಿತು.


ಪುರೋಹಿತರ ಧಾರ್ಮಿಕ ಪೂಜೆಗಳೊಂದಿಗೆ ಪ್ರಾರಂಭಗೊಂಡ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಕೆ.ಹರೀಶ್ ಕುಮಾರ್, ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು, ಮೂಡಬಿದ್ರೆ ಎಕ್ಸ್ ಲೆಂಟ್ ಶಿಕ್ಷಣ ಸಂಸ್ಥೆಯ ಯುವರಾಜ ಜೈನ್, ನೂರಾಳ್ ಬೆಟ್ಟು ಜಯಧವಳದ ವಿಜಯ ಕುಮಾರ್ ಜೈನ್, ಮನ್ಮಥ ಕುಮಾರ್ ನೆಲ್ಲಿಕಾರು, ಸತೀಶ್ ಪಡಿವಾಳ್ ಪುತ್ತೂರು ಭಾಗವಹಿಸಿ ಬಸದಿಯ ಕೆಲಸ ಕಾರ್ಯಗಳಿಗೆ ಸಹಾಯ ಮಾಡುವುದರೊಂದಿಗೆ ಶುಭ ಕೋರಿದರು.


ಈ ಸಂದರ್ಭದಲ್ಲಿ ಗಣ್ಯರನ್ನು ಬಸದಿಯ ವತಿಯಿಂದ ಗೌರವಿಸಲಾಯಿತು.
ಆಡಳಿತ ಸಮಿತಿಯ‌ ಮೊಕ್ತೇಸರರಾದ ಎನ್.ರವಿರಾಜ ಹೆಗ್ಡೆ ನಾವರ ಗುತ್ತು ಮತ್ತು ಸಮಸ್ತ ಜೈನ ಭಾಂಧವರು ಭಾಗವಹಿಸಿದ್ದರು.

Related posts

ಉಜಿರೆ: ಎಸ್‌.ಡಿ.ಎಂ. ಐಟಿ ಉಪನ್ಯಾಸಕರಿಗೆ ಪಿ.ಹೆಚ್.ಡಿ ಪದವಿ

Suddi Udaya

ಅಳದಂಗಡಿಯಲ್ಲಿ ನೊಚ್ಚ ಹಾರ್ಡ್‌ವೇರ್ ಮತ್ತು ಸ್ಯಾನಿಟರಿ ಶುಭಾರಂಭ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಉಜಿರೆ : ಶ್ರೀ.ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ‘ವಿದ್ಯಾರ್ಥಿ ಸಂಸತ್ತು ಪದಗ್ರಹಣ’

Suddi Udaya

ಗಂಡಿಬಾಗಿಲಿನ ಸೈಂಟ್ ತೋಮಸ್ ಚರ್ಚಿನಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಉಜಿರೆಯ ಸಾಂತ್ವಾನ ಕೇಂದ್ರ ಮಲ್ ಜಅ ದಲ್ಲಿ ಬೃಹತ್ ಪ್ರಾರ್ಥನಾ ಸಮ್ಮೇಳನದ ಪ್ರಯುಕ್ತ ಇಫ್ತಾರ್ ಕೂಟ

Suddi Udaya
error: Content is protected !!