July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಶ್ರೀ ನೇಮಿನಾಥ ಸ್ವಾಮಿ ಬಸದಿಯ ನೂತನ ಗೋಪುರದ ಶಿಲಾನ್ಯಾಸ

ಸುಲ್ಕೇರಿ : ಶ್ರೀ ನೇಮಿನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಗೊಳ್ಳುತ್ತಿದ್ದು ಬಸದಿಯ ನೂತನ ಗೋಪುರದ ಶಿಲಾನ್ಯಾಸ ಸಮಾರಂಭ ಜು. 9 ರಂದು ಸುಲ್ಕೇರಿ ಬಸದಿಯಲ್ಲಿ ನಡೆಯಿತು.


ಪುರೋಹಿತರ ಧಾರ್ಮಿಕ ಪೂಜೆಗಳೊಂದಿಗೆ ಪ್ರಾರಂಭಗೊಂಡ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಕೆ.ಹರೀಶ್ ಕುಮಾರ್, ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು, ಮೂಡಬಿದ್ರೆ ಎಕ್ಸ್ ಲೆಂಟ್ ಶಿಕ್ಷಣ ಸಂಸ್ಥೆಯ ಯುವರಾಜ ಜೈನ್, ನೂರಾಳ್ ಬೆಟ್ಟು ಜಯಧವಳದ ವಿಜಯ ಕುಮಾರ್ ಜೈನ್, ಮನ್ಮಥ ಕುಮಾರ್ ನೆಲ್ಲಿಕಾರು, ಸತೀಶ್ ಪಡಿವಾಳ್ ಪುತ್ತೂರು ಭಾಗವಹಿಸಿ ಬಸದಿಯ ಕೆಲಸ ಕಾರ್ಯಗಳಿಗೆ ಸಹಾಯ ಮಾಡುವುದರೊಂದಿಗೆ ಶುಭ ಕೋರಿದರು.


ಈ ಸಂದರ್ಭದಲ್ಲಿ ಗಣ್ಯರನ್ನು ಬಸದಿಯ ವತಿಯಿಂದ ಗೌರವಿಸಲಾಯಿತು.
ಆಡಳಿತ ಸಮಿತಿಯ‌ ಮೊಕ್ತೇಸರರಾದ ಎನ್.ರವಿರಾಜ ಹೆಗ್ಡೆ ನಾವರ ಗುತ್ತು ಮತ್ತು ಸಮಸ್ತ ಜೈನ ಭಾಂಧವರು ಭಾಗವಹಿಸಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹೇಂದ್ರ ಕಂಪನಿಯ ಹೊಸ ಮಾದರಿಯ ಕಾರು ಕೊಡುಗೆ

Suddi Udaya

ಮಾ.9: ಧರ್ಮಸ್ಥಳದ ಪಶು ಆಸ್ಪತ್ರೆಯ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ರಾಜ್ಯದ ಜೈನ ಸಮುದಾಯದ ಕುಂದು ಕೊರತೆಗಳ ಬಗ್ಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರ ಜೊತೆ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಕ್ಕಳ ದಿನಾಚರಣೆ

Suddi Udaya

ಬಜಿರೆ: ಬಾಡಾರು ನಿವಾಸಿ ಶ್ರೀಮತಿ ಪ್ರೇಮ ಜೈನ್ ನಿಧನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

Suddi Udaya
error: Content is protected !!