25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಉಭಯ ಜಿಲ್ಲಾ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಅರಿಹಂತ್ ಜೈನ್ ಆಯ್ಕೆ

ಬೆಳ್ತಂಗಡಿ: ಅಯನ್ಸ್ ಮೊಬೈಲ್ ಬೆಳ್ತಂಗಡಿ ಇದರ ಮಾಲೀಕರಾದ ಅರಿಹಂತ ಜೈನ್ ರವರು ದಕ್ಷಿಣ ಕನ್ನಡ ಉಡುಪಿ ಜಿಲ್ಲಾ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಇದರ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಮೊಬೈಲ್ ಸೇಲ್ಸ್ ಮತ್ತು ಸರ್ವಿಸ್ ವಿಭಾಗದಲ್ಲಿ ಅನುಭವವಿದ್ದು ಅರ್ಹವಾಗಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

Related posts

ಉಜಿರೆ: ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಇಂದು ಮಧ್ಯಾಹ್ನ 12ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಉಜಿರೆಯಿಂದ ಬೆಳಾಲು ಕೊಯ್ಯೂರು ಕೆಎಸ್ಆರ್ ಟಿ. ಸಿ ಬಸ್ ಸಂಚಾರ ಉದ್ಘಾಟನೆ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿ ಸೈಂಟ್ ಮಿಲಾಗ್ರಿಸ್ ಸೊಸೈಟಿ ವತಿಯಿಂದ ದಯಾ ವಿಶೇಷ ಶಾಲಾ ಮಕ್ಕಳಿಗೆ ಬೆಡ್ ಶೀಟ್, ಟವಲ್ ವಿತರಣೆ

Suddi Udaya
error: Content is protected !!