September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಉಭಯ ಜಿಲ್ಲಾ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಅರಿಹಂತ್ ಜೈನ್ ಆಯ್ಕೆ

ಬೆಳ್ತಂಗಡಿ: ಅಯನ್ಸ್ ಮೊಬೈಲ್ ಬೆಳ್ತಂಗಡಿ ಇದರ ಮಾಲೀಕರಾದ ಅರಿಹಂತ ಜೈನ್ ರವರು ದಕ್ಷಿಣ ಕನ್ನಡ ಉಡುಪಿ ಜಿಲ್ಲಾ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಇದರ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಮೊಬೈಲ್ ಸೇಲ್ಸ್ ಮತ್ತು ಸರ್ವಿಸ್ ವಿಭಾಗದಲ್ಲಿ ಅನುಭವವಿದ್ದು ಅರ್ಹವಾಗಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

Related posts

ಭಾರತ್ ಬ್ಯಾಂಕಿಗೆ 48 ವರ್ಷಗಳ ಸಂಭ್ರಮ: ಬೆಳ್ತಂಗಡಿ ಶಾಖೆಯಲ್ಲಿ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಮಹಾಗಣಪತಿ ದೇವರ ಪೂಜೆಯನ್ನು ಸುದೀರ್ಘ ಕಾಲ ನೇರವೇರಿಸಿದ ಬಾಲಕೃಷ್ಣ ಭಟ್ ನಿಧನ

Suddi Udaya

ಸೌತಡ್ಕ ಸಂರಕ್ಷಣಾ ಸಮಿತಿ ನೂತನ ಅಧ್ಯಕ್ಷರಾಗಿ ಪ್ರಶಾಂತ ರೈ ಅರಂತಬೈಲು ಗೋಳಿತೊಟ್ಟು ಆಯ್ಕೆ

Suddi Udaya

ಬಂದಾರು: ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಮುಂಡೂರು ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಮಾ.26-28: ಅಳದಂಗಡಿ ಅಂಗತ್ಯಾರು ಬಾಕಿಮಾರು ಶ್ರೀ ಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ವಾರ್ಷಿಕ ನೇಮೋತ್ಸವ

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿ ವೇತನ

Suddi Udaya
error: Content is protected !!